ಅಮೃತ ಮಹೋತ್ಸವ: ತೆರೆಮರೆಯಲ್ಲಿ ಉಳಿದ ಕಥೆಗಳನ್ನು ಹೆಕ್ಕಿ ತಂದಿದೆ ಸುವರ್ಣ ನ್ಯೂಸ್

ಅಮೃತ ಮಹೋತ್ಸವ: ತೆರೆಮರೆಯಲ್ಲಿ ಉಳಿದ ಕಥೆಗಳನ್ನು ಹೆಕ್ಕಿ ತಂದಿದೆ ಸುವರ್ಣ ನ್ಯೂಸ್

Published : Jun 01, 2022, 05:03 PM ISTUpdated : Jun 01, 2022, 05:05 PM IST

ಭಾರತ ಸ್ವಾತಂತ್ರದ ಅಮೃತ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಸ್ವಾತಂತ್ರಕ್ಕಾಗಿ ಹೋರಾಡಿದ ಹುತಾತ್ಮರನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ ಸ್ಮರಿಸಿಕೊಂಡಿದ್ದಾರೆ. ತೆರೆಮರೆಯಲ್ಲಿ ಹೋರಾಡಿದ 75 ಹುತಾತ್ಮರ ಕಥೆಗಳನ್ನು ಸುವರ್ಣ ನ್ಯೂಸ್ ಹೆಕ್ಕಿ ತರುತ್ತಿದೆ. 
 

ಬೆಂಗಳೂರು (ಜೂ. 01): ಭಾರತ ಸ್ವಾತಂತ್ರದ ಅಮೃತ ಮಹೋತ್ಸವವನ್ನು (Amrith mahothsava) ಆಚರಿಸಿಕೊಳ್ಳುತ್ತಿದೆ. ಸ್ವಾತಂತ್ರಕ್ಕಾಗಿ ಹೋರಾಡಿದ ಹುತಾತ್ಮರನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ ಸ್ಮರಿಸಿಕೊಂಡಿದ್ದಾರೆ. ತೆರೆಮರೆಯಲ್ಲಿ ಹೋರಾಡಿದ 75 ಹುತಾತ್ಮರ ಕಥೆಗಳನ್ನು ಸುವರ್ಣ ನ್ಯೂಸ್ ಹೆಕ್ಕಿ ತರುತ್ತಿದೆ. 

ಬಂಗಾಳದ ಕ್ರಾಂತಿಕಾರಿಗಳಲ್ಲಿ ಕೆಲವು ದಿಟ್ಟ ಹೆಣ್ಣು ಮಕ್ಕಳಿದ್ದರು. ಪ್ರೀತಿಲತಾ ವಾಡೇದಾರ್, ದೀನಾದಾಸ್, ಕಲ್ಪನಾ ದತ್ತಾ, ಕಮಲಾ ದಾಸ್ ಗುಪ್ತಾ, ಕಲ್ಯಾಣಿ ದಾಸ್, ಸುಹಾಸಿನಿ ಗಂಗೂಲಿ 1930 ರಲ್ಲಿ ನಡೆದ ಚಿತ್ತಗಾಂಗ್ ಶಸ್ತ್ರಾಗಾರದಲ್ಲಿ ಭಾಗವಹಿಸಿದ ವೀರ ವನಿತೆಯರು. ಇವರ ಹೋರಾಟ ಹೇಗಿತ್ತು...? ದಿನಕ್ಕೆ ಒಬ್ಬೊಬ್ಬರ ಕತೆಯನ್ನು ಪರಿಚಯಿಸುತ್ತದೆ ನಿಮ್ಮ ಸುವರ್ಣ ನ್ಯೂಸ್. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!