ಅಮೃತ ಮಹೋತ್ಸವ: ತೆರೆಮರೆಯಲ್ಲಿ ಉಳಿದ ಕಥೆಗಳನ್ನು ಹೆಕ್ಕಿ ತಂದಿದೆ ಸುವರ್ಣ ನ್ಯೂಸ್

ಅಮೃತ ಮಹೋತ್ಸವ: ತೆರೆಮರೆಯಲ್ಲಿ ಉಳಿದ ಕಥೆಗಳನ್ನು ಹೆಕ್ಕಿ ತಂದಿದೆ ಸುವರ್ಣ ನ್ಯೂಸ್

Published : Jun 01, 2022, 05:03 PM ISTUpdated : Jun 01, 2022, 05:05 PM IST

ಭಾರತ ಸ್ವಾತಂತ್ರದ ಅಮೃತ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಸ್ವಾತಂತ್ರಕ್ಕಾಗಿ ಹೋರಾಡಿದ ಹುತಾತ್ಮರನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ ಸ್ಮರಿಸಿಕೊಂಡಿದ್ದಾರೆ. ತೆರೆಮರೆಯಲ್ಲಿ ಹೋರಾಡಿದ 75 ಹುತಾತ್ಮರ ಕಥೆಗಳನ್ನು ಸುವರ್ಣ ನ್ಯೂಸ್ ಹೆಕ್ಕಿ ತರುತ್ತಿದೆ. 
 

ಬೆಂಗಳೂರು (ಜೂ. 01): ಭಾರತ ಸ್ವಾತಂತ್ರದ ಅಮೃತ ಮಹೋತ್ಸವವನ್ನು (Amrith mahothsava) ಆಚರಿಸಿಕೊಳ್ಳುತ್ತಿದೆ. ಸ್ವಾತಂತ್ರಕ್ಕಾಗಿ ಹೋರಾಡಿದ ಹುತಾತ್ಮರನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ ಸ್ಮರಿಸಿಕೊಂಡಿದ್ದಾರೆ. ತೆರೆಮರೆಯಲ್ಲಿ ಹೋರಾಡಿದ 75 ಹುತಾತ್ಮರ ಕಥೆಗಳನ್ನು ಸುವರ್ಣ ನ್ಯೂಸ್ ಹೆಕ್ಕಿ ತರುತ್ತಿದೆ. 

ಬಂಗಾಳದ ಕ್ರಾಂತಿಕಾರಿಗಳಲ್ಲಿ ಕೆಲವು ದಿಟ್ಟ ಹೆಣ್ಣು ಮಕ್ಕಳಿದ್ದರು. ಪ್ರೀತಿಲತಾ ವಾಡೇದಾರ್, ದೀನಾದಾಸ್, ಕಲ್ಪನಾ ದತ್ತಾ, ಕಮಲಾ ದಾಸ್ ಗುಪ್ತಾ, ಕಲ್ಯಾಣಿ ದಾಸ್, ಸುಹಾಸಿನಿ ಗಂಗೂಲಿ 1930 ರಲ್ಲಿ ನಡೆದ ಚಿತ್ತಗಾಂಗ್ ಶಸ್ತ್ರಾಗಾರದಲ್ಲಿ ಭಾಗವಹಿಸಿದ ವೀರ ವನಿತೆಯರು. ಇವರ ಹೋರಾಟ ಹೇಗಿತ್ತು...? ದಿನಕ್ಕೆ ಒಬ್ಬೊಬ್ಬರ ಕತೆಯನ್ನು ಪರಿಚಯಿಸುತ್ತದೆ ನಿಮ್ಮ ಸುವರ್ಣ ನ್ಯೂಸ್. 

23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ