ವಿಪ್ರೋತ್ಸವ 2024:  ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆಗೆ ಭಾರ್ಗವ ಭೂಷಣ ಪ್ರಶಸ್ತಿ ಪ್ರದಾನ

ವಿಪ್ರೋತ್ಸವ 2024: ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆಗೆ ಭಾರ್ಗವ ಭೂಷಣ ಪ್ರಶಸ್ತಿ ಪ್ರದಾನ

Published : Dec 08, 2024, 10:53 AM IST

ಅಖಿಲ ಭಾರತ ಬ್ರಾಹ್ಮಣ ಮಹಾಸಂಘದಿಂದ ವಿಪ್ರೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ‌ ಮಾಜಿ ಸಚಿವ ಆರ್. ವಿ. ದೇಶಪಾಂಡೆ ದೀಪ‌ ಬೆಳಗುವ ಮೂಲಕ ಚಾಲನೆ ನೀಡಿದ್ರು. ಈ ಬಾರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 7 ಮಂದಿಯನ್ನು ಗೌರವಿಸಲಾಯಿತು. 
 

ಬೆಂಗಳೂರು(ಡಿ.08):  ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘ ಕರ್ನಾಟಕ ರಾಜ್ಯ ಘಟಕದಿಂದ ವಿಪ್ರೋತ್ಸವ ನಡೆಯಿತು. ಕಾರ್ಯಕ್ರಮದಲ್ಲಿ ಸಮುದಾಯದ ಸಾಧಕರಿಗೆ ಭಾರ್ಗವ ಭೂಷಣ ಪ್ರಶಸ್ತಿ ನೀಡಿ ಸನ್ಮಾನಿಸಲಾಯ್ತು.  ಅಖಿಲ ಭಾರತ ಬ್ರಾಹ್ಮಣ ಮಹಾಸಂಘದಿಂದ ವಿಪ್ರೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ‌ ಮಾಜಿ ಸಚಿವ ಆರ್. ವಿ. ದೇಶಪಾಂಡೆ ದೀಪ‌ ಬೆಳಗುವ ಮೂಲಕ ಚಾಲನೆ ನೀಡಿದ್ರು. ಈ ಬಾರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 7 ಮಂದಿಯನ್ನು ಗೌರವಿಸಲಾಯಿತು. 

ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ, ನಟ ಶ್ರೀಧರ್‌, ಉದ್ಯಮಿ ಶೈಲೇಂದ್ರ ಶರ್ಮಾ, ಸಾಹಿತಿ ಬಾಬು ಕೃಷ್ಣಮೂರ್ತಿ, ಜಯತೀರ್ಥ ವಿದ್ಯಾಪೀಠದ ಪಂಡಿತ್ ಸತ್ಯಧ್ಯಾನ ಆಚಾರ್ಯ, ವೈದ್ಯರಾದ ಬಿ. ಎಸ್ ಶ್ರೀಧರ್, ಸುಧೀರ್ ಹೆಗಡೆಗೆ ಭಾರ್ಗವ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ ಕೂಡ ಹಾಜರಿದ್ದರು. 

ಬೆಳಗಾವಿ: ಕೋತಿ ಅಟ್ಟಹಾಸಕ್ಕೆ ನಲುಗಿದ ಗ್ರಾಮಸ್ಥರು, ಒಂದೇ ವಾರದಲ್ಲಿ ಮೂವರ ಮೇಲೆ ದಾಳಿ!

ಸಮುದಾಯದ ಶ್ರೇಯೊಭಿವೃದ್ಧಿ ಬಗ್ಗೆ ಚಿಂತನಾ ಸಭೆ ನಡೆಸಲಾಯ್ತು. ಧಾರ್ಮಿಕ, ಆರ್ಥಿಕ, ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಸ್ಥಿತಿಗತಿಗಳ ಚರ್ಚಿಸಿ, ಸಮುದಾಯದ ಸಂಘಟನೆ ಬಲಿಷ್ಟಗೊಳಿಸುವ ಬಗ್ಗೆ ಚರ್ಚಿಸಲಾಯ್ತು. ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ರಾಷ್ಟ್ರೀಯ ಉಪಾಧ್ಯಕ್ಷ ಟಿ ರಾಮಚಾರಿ, ರಾಷ್ಟ್ರೀಯ ಕಾರ್ಯದರ್ಶಿ ಗಿರೀಶ ನೀಲಗುಂದ ಸೇರಿ ಹಲವು ಮುಖಂಡರು ಉಪಸ್ಥಿತರಿದ್ರು.

ಬ್ರಾಹ್ಮಣ ಸಮುದಾಯದ ಸಂಘಟನೆ ಸಮಾಜದ ಜನರು ಎಲ್ಲ ಕ್ಷೇತ್ರಗಳಲ್ಲೂ ಬೆಳವಣಿಗೆ ಸಾಧಿಸಲು ಅಗತ್ಯ ಸಹಕಾರ, ಮಾರ್ಗದರ್ಶನ, ಪ್ರೋತ್ಸಾಹ ನೀಡ್ತಾ ಬರ್ತಿದೆ. ಇಂದಿನ ಕಾರ್ಯಕ್ರಮದಲ್ಲೂ ಈ ಸಂಬಂಧ ಗಂಭೀರ ಚಿಂತನೆ ನಡೆಸಲಾಯ್ತು. ಬಲಿಷ್ಠ ಸಮಾಜ ಸಂಘಟನೆ ಬಗ್ಗೆಯೂ ಚರ್ಚೆ ನಡೆಯಿತು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!