ವಿಪ್ರೋತ್ಸವ 2024:  ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆಗೆ ಭಾರ್ಗವ ಭೂಷಣ ಪ್ರಶಸ್ತಿ ಪ್ರದಾನ

ವಿಪ್ರೋತ್ಸವ 2024: ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆಗೆ ಭಾರ್ಗವ ಭೂಷಣ ಪ್ರಶಸ್ತಿ ಪ್ರದಾನ

Published : Dec 08, 2024, 10:53 AM IST

ಅಖಿಲ ಭಾರತ ಬ್ರಾಹ್ಮಣ ಮಹಾಸಂಘದಿಂದ ವಿಪ್ರೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ‌ ಮಾಜಿ ಸಚಿವ ಆರ್. ವಿ. ದೇಶಪಾಂಡೆ ದೀಪ‌ ಬೆಳಗುವ ಮೂಲಕ ಚಾಲನೆ ನೀಡಿದ್ರು. ಈ ಬಾರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 7 ಮಂದಿಯನ್ನು ಗೌರವಿಸಲಾಯಿತು. 
 

ಬೆಂಗಳೂರು(ಡಿ.08):  ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘ ಕರ್ನಾಟಕ ರಾಜ್ಯ ಘಟಕದಿಂದ ವಿಪ್ರೋತ್ಸವ ನಡೆಯಿತು. ಕಾರ್ಯಕ್ರಮದಲ್ಲಿ ಸಮುದಾಯದ ಸಾಧಕರಿಗೆ ಭಾರ್ಗವ ಭೂಷಣ ಪ್ರಶಸ್ತಿ ನೀಡಿ ಸನ್ಮಾನಿಸಲಾಯ್ತು.  ಅಖಿಲ ಭಾರತ ಬ್ರಾಹ್ಮಣ ಮಹಾಸಂಘದಿಂದ ವಿಪ್ರೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ‌ ಮಾಜಿ ಸಚಿವ ಆರ್. ವಿ. ದೇಶಪಾಂಡೆ ದೀಪ‌ ಬೆಳಗುವ ಮೂಲಕ ಚಾಲನೆ ನೀಡಿದ್ರು. ಈ ಬಾರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 7 ಮಂದಿಯನ್ನು ಗೌರವಿಸಲಾಯಿತು. 

ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ, ನಟ ಶ್ರೀಧರ್‌, ಉದ್ಯಮಿ ಶೈಲೇಂದ್ರ ಶರ್ಮಾ, ಸಾಹಿತಿ ಬಾಬು ಕೃಷ್ಣಮೂರ್ತಿ, ಜಯತೀರ್ಥ ವಿದ್ಯಾಪೀಠದ ಪಂಡಿತ್ ಸತ್ಯಧ್ಯಾನ ಆಚಾರ್ಯ, ವೈದ್ಯರಾದ ಬಿ. ಎಸ್ ಶ್ರೀಧರ್, ಸುಧೀರ್ ಹೆಗಡೆಗೆ ಭಾರ್ಗವ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ ಕೂಡ ಹಾಜರಿದ್ದರು. 

ಬೆಳಗಾವಿ: ಕೋತಿ ಅಟ್ಟಹಾಸಕ್ಕೆ ನಲುಗಿದ ಗ್ರಾಮಸ್ಥರು, ಒಂದೇ ವಾರದಲ್ಲಿ ಮೂವರ ಮೇಲೆ ದಾಳಿ!

ಸಮುದಾಯದ ಶ್ರೇಯೊಭಿವೃದ್ಧಿ ಬಗ್ಗೆ ಚಿಂತನಾ ಸಭೆ ನಡೆಸಲಾಯ್ತು. ಧಾರ್ಮಿಕ, ಆರ್ಥಿಕ, ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಸ್ಥಿತಿಗತಿಗಳ ಚರ್ಚಿಸಿ, ಸಮುದಾಯದ ಸಂಘಟನೆ ಬಲಿಷ್ಟಗೊಳಿಸುವ ಬಗ್ಗೆ ಚರ್ಚಿಸಲಾಯ್ತು. ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ರಾಷ್ಟ್ರೀಯ ಉಪಾಧ್ಯಕ್ಷ ಟಿ ರಾಮಚಾರಿ, ರಾಷ್ಟ್ರೀಯ ಕಾರ್ಯದರ್ಶಿ ಗಿರೀಶ ನೀಲಗುಂದ ಸೇರಿ ಹಲವು ಮುಖಂಡರು ಉಪಸ್ಥಿತರಿದ್ರು.

ಬ್ರಾಹ್ಮಣ ಸಮುದಾಯದ ಸಂಘಟನೆ ಸಮಾಜದ ಜನರು ಎಲ್ಲ ಕ್ಷೇತ್ರಗಳಲ್ಲೂ ಬೆಳವಣಿಗೆ ಸಾಧಿಸಲು ಅಗತ್ಯ ಸಹಕಾರ, ಮಾರ್ಗದರ್ಶನ, ಪ್ರೋತ್ಸಾಹ ನೀಡ್ತಾ ಬರ್ತಿದೆ. ಇಂದಿನ ಕಾರ್ಯಕ್ರಮದಲ್ಲೂ ಈ ಸಂಬಂಧ ಗಂಭೀರ ಚಿಂತನೆ ನಡೆಸಲಾಯ್ತು. ಬಲಿಷ್ಠ ಸಮಾಜ ಸಂಘಟನೆ ಬಗ್ಗೆಯೂ ಚರ್ಚೆ ನಡೆಯಿತು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!