ವಿಪ್ರೋತ್ಸವ 2024:  ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆಗೆ ಭಾರ್ಗವ ಭೂಷಣ ಪ್ರಶಸ್ತಿ ಪ್ರದಾನ

ವಿಪ್ರೋತ್ಸವ 2024: ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆಗೆ ಭಾರ್ಗವ ಭೂಷಣ ಪ್ರಶಸ್ತಿ ಪ್ರದಾನ

Published : Dec 08, 2024, 10:53 AM IST

ಅಖಿಲ ಭಾರತ ಬ್ರಾಹ್ಮಣ ಮಹಾಸಂಘದಿಂದ ವಿಪ್ರೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ‌ ಮಾಜಿ ಸಚಿವ ಆರ್. ವಿ. ದೇಶಪಾಂಡೆ ದೀಪ‌ ಬೆಳಗುವ ಮೂಲಕ ಚಾಲನೆ ನೀಡಿದ್ರು. ಈ ಬಾರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 7 ಮಂದಿಯನ್ನು ಗೌರವಿಸಲಾಯಿತು. 
 

ಬೆಂಗಳೂರು(ಡಿ.08):  ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘ ಕರ್ನಾಟಕ ರಾಜ್ಯ ಘಟಕದಿಂದ ವಿಪ್ರೋತ್ಸವ ನಡೆಯಿತು. ಕಾರ್ಯಕ್ರಮದಲ್ಲಿ ಸಮುದಾಯದ ಸಾಧಕರಿಗೆ ಭಾರ್ಗವ ಭೂಷಣ ಪ್ರಶಸ್ತಿ ನೀಡಿ ಸನ್ಮಾನಿಸಲಾಯ್ತು.  ಅಖಿಲ ಭಾರತ ಬ್ರಾಹ್ಮಣ ಮಹಾಸಂಘದಿಂದ ವಿಪ್ರೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ‌ ಮಾಜಿ ಸಚಿವ ಆರ್. ವಿ. ದೇಶಪಾಂಡೆ ದೀಪ‌ ಬೆಳಗುವ ಮೂಲಕ ಚಾಲನೆ ನೀಡಿದ್ರು. ಈ ಬಾರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 7 ಮಂದಿಯನ್ನು ಗೌರವಿಸಲಾಯಿತು. 

ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ, ನಟ ಶ್ರೀಧರ್‌, ಉದ್ಯಮಿ ಶೈಲೇಂದ್ರ ಶರ್ಮಾ, ಸಾಹಿತಿ ಬಾಬು ಕೃಷ್ಣಮೂರ್ತಿ, ಜಯತೀರ್ಥ ವಿದ್ಯಾಪೀಠದ ಪಂಡಿತ್ ಸತ್ಯಧ್ಯಾನ ಆಚಾರ್ಯ, ವೈದ್ಯರಾದ ಬಿ. ಎಸ್ ಶ್ರೀಧರ್, ಸುಧೀರ್ ಹೆಗಡೆಗೆ ಭಾರ್ಗವ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ ಕೂಡ ಹಾಜರಿದ್ದರು. 

ಬೆಳಗಾವಿ: ಕೋತಿ ಅಟ್ಟಹಾಸಕ್ಕೆ ನಲುಗಿದ ಗ್ರಾಮಸ್ಥರು, ಒಂದೇ ವಾರದಲ್ಲಿ ಮೂವರ ಮೇಲೆ ದಾಳಿ!

ಸಮುದಾಯದ ಶ್ರೇಯೊಭಿವೃದ್ಧಿ ಬಗ್ಗೆ ಚಿಂತನಾ ಸಭೆ ನಡೆಸಲಾಯ್ತು. ಧಾರ್ಮಿಕ, ಆರ್ಥಿಕ, ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಸ್ಥಿತಿಗತಿಗಳ ಚರ್ಚಿಸಿ, ಸಮುದಾಯದ ಸಂಘಟನೆ ಬಲಿಷ್ಟಗೊಳಿಸುವ ಬಗ್ಗೆ ಚರ್ಚಿಸಲಾಯ್ತು. ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ರಾಷ್ಟ್ರೀಯ ಉಪಾಧ್ಯಕ್ಷ ಟಿ ರಾಮಚಾರಿ, ರಾಷ್ಟ್ರೀಯ ಕಾರ್ಯದರ್ಶಿ ಗಿರೀಶ ನೀಲಗುಂದ ಸೇರಿ ಹಲವು ಮುಖಂಡರು ಉಪಸ್ಥಿತರಿದ್ರು.

ಬ್ರಾಹ್ಮಣ ಸಮುದಾಯದ ಸಂಘಟನೆ ಸಮಾಜದ ಜನರು ಎಲ್ಲ ಕ್ಷೇತ್ರಗಳಲ್ಲೂ ಬೆಳವಣಿಗೆ ಸಾಧಿಸಲು ಅಗತ್ಯ ಸಹಕಾರ, ಮಾರ್ಗದರ್ಶನ, ಪ್ರೋತ್ಸಾಹ ನೀಡ್ತಾ ಬರ್ತಿದೆ. ಇಂದಿನ ಕಾರ್ಯಕ್ರಮದಲ್ಲೂ ಈ ಸಂಬಂಧ ಗಂಭೀರ ಚಿಂತನೆ ನಡೆಸಲಾಯ್ತು. ಬಲಿಷ್ಠ ಸಮಾಜ ಸಂಘಟನೆ ಬಗ್ಗೆಯೂ ಚರ್ಚೆ ನಡೆಯಿತು.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!