ವಿಪ್ರೋತ್ಸವ 2024:  ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆಗೆ ಭಾರ್ಗವ ಭೂಷಣ ಪ್ರಶಸ್ತಿ ಪ್ರದಾನ

ವಿಪ್ರೋತ್ಸವ 2024: ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆಗೆ ಭಾರ್ಗವ ಭೂಷಣ ಪ್ರಶಸ್ತಿ ಪ್ರದಾನ

Published : Dec 08, 2024, 10:53 AM IST

ಅಖಿಲ ಭಾರತ ಬ್ರಾಹ್ಮಣ ಮಹಾಸಂಘದಿಂದ ವಿಪ್ರೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ‌ ಮಾಜಿ ಸಚಿವ ಆರ್. ವಿ. ದೇಶಪಾಂಡೆ ದೀಪ‌ ಬೆಳಗುವ ಮೂಲಕ ಚಾಲನೆ ನೀಡಿದ್ರು. ಈ ಬಾರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 7 ಮಂದಿಯನ್ನು ಗೌರವಿಸಲಾಯಿತು. 
 

ಬೆಂಗಳೂರು(ಡಿ.08):  ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘ ಕರ್ನಾಟಕ ರಾಜ್ಯ ಘಟಕದಿಂದ ವಿಪ್ರೋತ್ಸವ ನಡೆಯಿತು. ಕಾರ್ಯಕ್ರಮದಲ್ಲಿ ಸಮುದಾಯದ ಸಾಧಕರಿಗೆ ಭಾರ್ಗವ ಭೂಷಣ ಪ್ರಶಸ್ತಿ ನೀಡಿ ಸನ್ಮಾನಿಸಲಾಯ್ತು.  ಅಖಿಲ ಭಾರತ ಬ್ರಾಹ್ಮಣ ಮಹಾಸಂಘದಿಂದ ವಿಪ್ರೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ‌ ಮಾಜಿ ಸಚಿವ ಆರ್. ವಿ. ದೇಶಪಾಂಡೆ ದೀಪ‌ ಬೆಳಗುವ ಮೂಲಕ ಚಾಲನೆ ನೀಡಿದ್ರು. ಈ ಬಾರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 7 ಮಂದಿಯನ್ನು ಗೌರವಿಸಲಾಯಿತು. 

ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ, ನಟ ಶ್ರೀಧರ್‌, ಉದ್ಯಮಿ ಶೈಲೇಂದ್ರ ಶರ್ಮಾ, ಸಾಹಿತಿ ಬಾಬು ಕೃಷ್ಣಮೂರ್ತಿ, ಜಯತೀರ್ಥ ವಿದ್ಯಾಪೀಠದ ಪಂಡಿತ್ ಸತ್ಯಧ್ಯಾನ ಆಚಾರ್ಯ, ವೈದ್ಯರಾದ ಬಿ. ಎಸ್ ಶ್ರೀಧರ್, ಸುಧೀರ್ ಹೆಗಡೆಗೆ ಭಾರ್ಗವ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ ಕೂಡ ಹಾಜರಿದ್ದರು. 

ಬೆಳಗಾವಿ: ಕೋತಿ ಅಟ್ಟಹಾಸಕ್ಕೆ ನಲುಗಿದ ಗ್ರಾಮಸ್ಥರು, ಒಂದೇ ವಾರದಲ್ಲಿ ಮೂವರ ಮೇಲೆ ದಾಳಿ!

ಸಮುದಾಯದ ಶ್ರೇಯೊಭಿವೃದ್ಧಿ ಬಗ್ಗೆ ಚಿಂತನಾ ಸಭೆ ನಡೆಸಲಾಯ್ತು. ಧಾರ್ಮಿಕ, ಆರ್ಥಿಕ, ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಸ್ಥಿತಿಗತಿಗಳ ಚರ್ಚಿಸಿ, ಸಮುದಾಯದ ಸಂಘಟನೆ ಬಲಿಷ್ಟಗೊಳಿಸುವ ಬಗ್ಗೆ ಚರ್ಚಿಸಲಾಯ್ತು. ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ರಾಷ್ಟ್ರೀಯ ಉಪಾಧ್ಯಕ್ಷ ಟಿ ರಾಮಚಾರಿ, ರಾಷ್ಟ್ರೀಯ ಕಾರ್ಯದರ್ಶಿ ಗಿರೀಶ ನೀಲಗುಂದ ಸೇರಿ ಹಲವು ಮುಖಂಡರು ಉಪಸ್ಥಿತರಿದ್ರು.

ಬ್ರಾಹ್ಮಣ ಸಮುದಾಯದ ಸಂಘಟನೆ ಸಮಾಜದ ಜನರು ಎಲ್ಲ ಕ್ಷೇತ್ರಗಳಲ್ಲೂ ಬೆಳವಣಿಗೆ ಸಾಧಿಸಲು ಅಗತ್ಯ ಸಹಕಾರ, ಮಾರ್ಗದರ್ಶನ, ಪ್ರೋತ್ಸಾಹ ನೀಡ್ತಾ ಬರ್ತಿದೆ. ಇಂದಿನ ಕಾರ್ಯಕ್ರಮದಲ್ಲೂ ಈ ಸಂಬಂಧ ಗಂಭೀರ ಚಿಂತನೆ ನಡೆಸಲಾಯ್ತು. ಬಲಿಷ್ಠ ಸಮಾಜ ಸಂಘಟನೆ ಬಗ್ಗೆಯೂ ಚರ್ಚೆ ನಡೆಯಿತು.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!