ಭೂತಕೋಲ ಹಾಗೂ ಹಿಂದೂ ದೈವಾರಾಧನೆ ಪ್ರಶ್ನಿಸಿದ ನಟ ಚೇತನ್‌ ವಿರುದ್ಧ ಹೆಚ್ಚಾಯ್ತು ಆಕ್ರೋಶ!

ಭೂತಕೋಲ ಹಾಗೂ ಹಿಂದೂ ದೈವಾರಾಧನೆ ಪ್ರಶ್ನಿಸಿದ ನಟ ಚೇತನ್‌ ವಿರುದ್ಧ ಹೆಚ್ಚಾಯ್ತು ಆಕ್ರೋಶ!

Published : Oct 19, 2022, 10:46 PM ISTUpdated : Oct 19, 2022, 10:47 PM IST

ನಟ ಚೇತನ್ ಹೇಳಿಕೆಯಿಂದ ಭುಗಿಲೆದ್ದ ಆಕ್ರೋಶ, ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಅಧ್ಯಕ್ಷ ಪಟ್ಟ, ಬಿಜೆಪಿಯಿಂದ ಜನಸಂಕಲ್ಪ ಯಾತ್ರೆ, ಮೈತ್ರಿ ಸರ್ಕಾರ ಬಂದರೆ ಸಿಎಂ ಆಗಲ್ಲ ಎಂದು ಕುಮಾರಸ್ವಾಮಿ ಸೇರಿದಂತೆ ಇಂದಿನ ಇಡೀ ದಿನದ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಭೂತಕೋಲ ಹಿಂದೂ ಸಂಸ್ಕೃೃತಿಯಲ್ಲ ಎಂದು ನಟ ಚೇತನ್ ಕಾಂತಾರ ಚಿತ್ರದ ಕುರಿತು ಅಪಸ್ವರ ಎತ್ತಿದ್ದಾರೆ. ಚೇತನ್ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಇಡೀ ಕಾಂತಾರ ಚಿತ್ರ ತಂಡ ಚೇತನ್ ವಿರುದ್ಧ ಮುಗಿಬಿದ್ದಿದೆ. ಇಷ್ಟೇ ಅಲ್ಲ ದಕ್ಷಿಣ ಕನ್ನಡದ ಹಲವು ನಾಯಕರು ಚೇತನ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಭೂತಕೋಲ, ದೈವಾರಾಧನೆಯನ್ನು ಮಾಡಿಕೊಂಡು, ನಂಬಿಕೊಂಡು ಬರುತ್ತಿರುವ ಹಿಂದೂ ಕುಟುಂಬಕ್ಕೆ ಧಕ್ಕೆ ತಂದಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿದೆ.  ಇದೀಗ ಚೇತನ್ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದೆ. ಪ್ರತಿಭಟನೆಗೆ ವೇದಿಕೆ ಸಜ್ಜಾಗಿದೆ. ಇತ್ತ ರಾಜ್ಯದಲ್ಲಿ ಬಿಜೆಪಿ ಚುನಾವಣಾ ರಣಕಹಳೆ ಜೋರಾಗಿದ್ದರೆ, ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more