ಭೂತಕೋಲ ಹಾಗೂ ಹಿಂದೂ ದೈವಾರಾಧನೆ ಪ್ರಶ್ನಿಸಿದ ನಟ ಚೇತನ್‌ ವಿರುದ್ಧ ಹೆಚ್ಚಾಯ್ತು ಆಕ್ರೋಶ!

ಭೂತಕೋಲ ಹಾಗೂ ಹಿಂದೂ ದೈವಾರಾಧನೆ ಪ್ರಶ್ನಿಸಿದ ನಟ ಚೇತನ್‌ ವಿರುದ್ಧ ಹೆಚ್ಚಾಯ್ತು ಆಕ್ರೋಶ!

Published : Oct 19, 2022, 10:46 PM ISTUpdated : Oct 19, 2022, 10:47 PM IST

ನಟ ಚೇತನ್ ಹೇಳಿಕೆಯಿಂದ ಭುಗಿಲೆದ್ದ ಆಕ್ರೋಶ, ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಅಧ್ಯಕ್ಷ ಪಟ್ಟ, ಬಿಜೆಪಿಯಿಂದ ಜನಸಂಕಲ್ಪ ಯಾತ್ರೆ, ಮೈತ್ರಿ ಸರ್ಕಾರ ಬಂದರೆ ಸಿಎಂ ಆಗಲ್ಲ ಎಂದು ಕುಮಾರಸ್ವಾಮಿ ಸೇರಿದಂತೆ ಇಂದಿನ ಇಡೀ ದಿನದ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಭೂತಕೋಲ ಹಿಂದೂ ಸಂಸ್ಕೃೃತಿಯಲ್ಲ ಎಂದು ನಟ ಚೇತನ್ ಕಾಂತಾರ ಚಿತ್ರದ ಕುರಿತು ಅಪಸ್ವರ ಎತ್ತಿದ್ದಾರೆ. ಚೇತನ್ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಇಡೀ ಕಾಂತಾರ ಚಿತ್ರ ತಂಡ ಚೇತನ್ ವಿರುದ್ಧ ಮುಗಿಬಿದ್ದಿದೆ. ಇಷ್ಟೇ ಅಲ್ಲ ದಕ್ಷಿಣ ಕನ್ನಡದ ಹಲವು ನಾಯಕರು ಚೇತನ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಭೂತಕೋಲ, ದೈವಾರಾಧನೆಯನ್ನು ಮಾಡಿಕೊಂಡು, ನಂಬಿಕೊಂಡು ಬರುತ್ತಿರುವ ಹಿಂದೂ ಕುಟುಂಬಕ್ಕೆ ಧಕ್ಕೆ ತಂದಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿದೆ.  ಇದೀಗ ಚೇತನ್ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದೆ. ಪ್ರತಿಭಟನೆಗೆ ವೇದಿಕೆ ಸಜ್ಜಾಗಿದೆ. ಇತ್ತ ರಾಜ್ಯದಲ್ಲಿ ಬಿಜೆಪಿ ಚುನಾವಣಾ ರಣಕಹಳೆ ಜೋರಾಗಿದ್ದರೆ, ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more