ಭೂತಕೋಲ ಹಾಗೂ ಹಿಂದೂ ದೈವಾರಾಧನೆ ಪ್ರಶ್ನಿಸಿದ ನಟ ಚೇತನ್‌ ವಿರುದ್ಧ ಹೆಚ್ಚಾಯ್ತು ಆಕ್ರೋಶ!

ಭೂತಕೋಲ ಹಾಗೂ ಹಿಂದೂ ದೈವಾರಾಧನೆ ಪ್ರಶ್ನಿಸಿದ ನಟ ಚೇತನ್‌ ವಿರುದ್ಧ ಹೆಚ್ಚಾಯ್ತು ಆಕ್ರೋಶ!

Published : Oct 19, 2022, 10:46 PM ISTUpdated : Oct 19, 2022, 10:47 PM IST

ನಟ ಚೇತನ್ ಹೇಳಿಕೆಯಿಂದ ಭುಗಿಲೆದ್ದ ಆಕ್ರೋಶ, ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಅಧ್ಯಕ್ಷ ಪಟ್ಟ, ಬಿಜೆಪಿಯಿಂದ ಜನಸಂಕಲ್ಪ ಯಾತ್ರೆ, ಮೈತ್ರಿ ಸರ್ಕಾರ ಬಂದರೆ ಸಿಎಂ ಆಗಲ್ಲ ಎಂದು ಕುಮಾರಸ್ವಾಮಿ ಸೇರಿದಂತೆ ಇಂದಿನ ಇಡೀ ದಿನದ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಭೂತಕೋಲ ಹಿಂದೂ ಸಂಸ್ಕೃೃತಿಯಲ್ಲ ಎಂದು ನಟ ಚೇತನ್ ಕಾಂತಾರ ಚಿತ್ರದ ಕುರಿತು ಅಪಸ್ವರ ಎತ್ತಿದ್ದಾರೆ. ಚೇತನ್ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಇಡೀ ಕಾಂತಾರ ಚಿತ್ರ ತಂಡ ಚೇತನ್ ವಿರುದ್ಧ ಮುಗಿಬಿದ್ದಿದೆ. ಇಷ್ಟೇ ಅಲ್ಲ ದಕ್ಷಿಣ ಕನ್ನಡದ ಹಲವು ನಾಯಕರು ಚೇತನ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಭೂತಕೋಲ, ದೈವಾರಾಧನೆಯನ್ನು ಮಾಡಿಕೊಂಡು, ನಂಬಿಕೊಂಡು ಬರುತ್ತಿರುವ ಹಿಂದೂ ಕುಟುಂಬಕ್ಕೆ ಧಕ್ಕೆ ತಂದಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿದೆ.  ಇದೀಗ ಚೇತನ್ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದೆ. ಪ್ರತಿಭಟನೆಗೆ ವೇದಿಕೆ ಸಜ್ಜಾಗಿದೆ. ಇತ್ತ ರಾಜ್ಯದಲ್ಲಿ ಬಿಜೆಪಿ ಚುನಾವಣಾ ರಣಕಹಳೆ ಜೋರಾಗಿದ್ದರೆ, ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more