ಬಲವಂತವಾಗಿ ಬೈಬಲ್ ಓದಿಸುತ್ತಿದ್ದೇವೆ ಎಂಬುವುದು ಸುಳ್ಳು: ಕ್ಲಾರೆನ್ಸ್ ಸ್ಕೂಲ್

ಬಲವಂತವಾಗಿ ಬೈಬಲ್ ಓದಿಸುತ್ತಿದ್ದೇವೆ ಎಂಬುವುದು ಸುಳ್ಳು: ಕ್ಲಾರೆನ್ಸ್ ಸ್ಕೂಲ್

Published : Apr 28, 2022, 05:40 PM IST

ಬೈಬಲ್ ಕಲಿಕೆ ಬಗ್ಗೆ ಕ್ಲಾರೆನ್ಸ್ ಸ್ಕೂಲ್ (Clarence School) ವಿತಂಡ ವಾದ ಮಾಡಿದೆ. ಬಲವಂತವಾಗಿ ಬೈಬಲ್ ಓದಿಸುತ್ತಿದ್ದೇವೆ ಎಂಬುದು ಸುಳ್ಳು. ಹಿಂದೂ, ಮುಸ್ಲಿಂ ಮಕ್ಕಳಿಗೆ ಬೈಬಲ್ ಕಲಿಕೆ ಕಡ್ಡಾಯ ಮಾಡಿಲ್ಲ. ಎಲ್ಲಾ ಕ್ರೈಸ್ತ ಶಾಲೆಗಳಿಗೆ ಬೈಬಲ್ ಬಣ್ಣ ಬಳಿಯುವುದು ಸರಿಯಲ್ಲ' ಎಂದು ಆರ್ಚ್ ಬಿಷಪ್ ಪೀಟರ್ ಮಚಾಡೋ ಹೇಳಿಕೆ ನೀಡಿದ್ದಾರೆ. 

 

ಬೆಂಗಳೂರು (ಏ. 28): ಬೈಬಲ್ ಕಲಿಕೆ ಬಗ್ಗೆ ಕ್ಲಾರೆನ್ಸ್ ಸ್ಕೂಲ್ (Clarence School) ವಿತಂಡ ವಾದ ಮಾಡಿದೆ. ಬಲವಂತವಾಗಿ ಬೈಬಲ್ ಓದಿಸುತ್ತಿದ್ದೇವೆ ಎಂಬುದು ಸುಳ್ಳು. ಹಿಂದೂ, ಮುಸ್ಲಿಂ ಮಕ್ಕಳಿಗೆ ಬೈಬಲ್ ಕಲಿಕೆ ಕಡ್ಡಾಯ ಮಾಡಿಲ್ಲ. ಎಲ್ಲಾ ಕ್ರೈಸ್ತ ಶಾಲೆಗಳಿಗೆ ಬೈಬಲ್ ಬಣ್ಣ ಬಳಿಯುವುದು ಸರಿಯಲ್ಲ' ಎಂದು ಆರ್ಚ್ ಬಿಷಪ್ ಪೀಟರ್ ಮಚಾಡೋ ಹೇಳಿಕೆ ನೀಡಿದ್ದಾರೆ. 

ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬೈಬಲ್‌ ಬೋಧನೆ ಕಡ್ಡಾಯಗೊಳಿಸಿರುವ ಆರೋಪದಿಂದ ತೀವ್ರ ವಿವಾದಕ್ಕೀಡಾಗಿರುವ ನಗರದ ಕ್ಲಾರೆನ್ಸ್‌ ಪ್ರೌಢ ಶಾಲೆಗೆ ಶಿಕ್ಷಣ ಇಲಾಖೆಯು ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದೆ.

ಬೆಂಗಳೂರಿನ ಕ್ಲಾರೆನ್ಸ್‌ ಶಾಲೆಯಲ್ಲಿ ಆಡಳಿತ ಮಂಡಳಿಯು ವಿದ್ಯಾರ್ಥಿಗಳಿಗೆ ಬೈಬಲ್‌ ಬೋಧನೆ ಕಡ್ಡಾಯಗೊಳಿಸಿರುವ ಆರೋಪ ಕೇಳಿಬಂದಿದೆ. ಇದನ್ನು ವಿರೋಧಿಸಿ ಕೆಲ ಪೋಷಕರು ಟ್ವಿಟರ್‌ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣದಲ್ಲಿ ಪ್ರತಿಭಟಿಸಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more