BRIMS ಸಿಬ್ಬಂದಿಗೆ 1 ವರ್ಷಗಳಿಂದ ಸೂಕ್ತ ವೇತನವಿಲ್ಲ, ಖೂಬಾ ಸಹೋದರರಿಂದ ಅನ್ಯಾಯ.?

BRIMS ಸಿಬ್ಬಂದಿಗೆ 1 ವರ್ಷಗಳಿಂದ ಸೂಕ್ತ ವೇತನವಿಲ್ಲ, ಖೂಬಾ ಸಹೋದರರಿಂದ ಅನ್ಯಾಯ.?

Suvarna News   | Asianet News
Published : May 11, 2021, 09:41 AM IST

ಪ್ರಾಣದ ಹಂಗು ತೊರೆದು ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವ ಬೀದರ್ ಜಿಲ್ಲಾಸ್ಪತ್ರೆ ಸಿಬ್ಬಂದಿಗಳಿಗೆ ವರ್ಷಗಳಿಂದ ಸಂಬಳ ಸರಿಯಾಗಿ ಸಿಗುತ್ತಿಲ್ಲ. 12  ಸಾವಿರ ಸಂಬಳ ನಿಗದಿಯಾಗಿತ್ತು. ಆದರೆ 4 ಸಾವಿರ ರೂ ಮಾತ್ರ ಪಾವತಿಯಾಗುತ್ತಿತ್ತು. 

ಬೆಂಗಳೂರು (ಮೇ. 11): ಪ್ರಾಣದ ಹಂಗು ತೊರೆದು ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವ ಬೀದರ್ ಜಿಲ್ಲಾಸ್ಪತ್ರೆ ಸಿಬ್ಬಂದಿಗಳಿಗೆ ವರ್ಷಗಳಿಂದ ಸಂಬಳ ಸರಿಯಾಗಿ ಸಿಗುತ್ತಿಲ್ಲ. 12  ಸಾವಿರ ಸಂಬಳ ನಿಗದಿಯಾಗಿತ್ತು. ಆದರೆ 4 ಸಾವಿರ ರೂ ಮಾತ್ರ ಪಾವತಿಯಾಗುತ್ತಿತ್ತು. ಅಶೋಕ್ ಖೂಬಾ ಅವರ ಕಂಪನಿಗೆ ಗುತ್ತಿಗೆ ಟೆಂಡರ್ ಕೊಡಲಾಗಿತ್ತು. ಆದರೆ ಸಂಬಳ ಮಾತ್ರ ಸರಿಯಾಗಿ ಕೊಟ್ಟಿಲ್ಲ. ಹಾಗಾಗಿ ಸಿಬ್ಬಂದಿಗಳು ಆತ್ಮಹತ್ಯೆಗೂ ಯತ್ನಿಸಿದ್ದಾರೆ. 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?