BRIMS ಸಿಬ್ಬಂದಿಗೆ 1 ವರ್ಷಗಳಿಂದ ಸೂಕ್ತ ವೇತನವಿಲ್ಲ, ಖೂಬಾ ಸಹೋದರರಿಂದ ಅನ್ಯಾಯ.?

BRIMS ಸಿಬ್ಬಂದಿಗೆ 1 ವರ್ಷಗಳಿಂದ ಸೂಕ್ತ ವೇತನವಿಲ್ಲ, ಖೂಬಾ ಸಹೋದರರಿಂದ ಅನ್ಯಾಯ.?

Suvarna News   | Asianet News
Published : May 11, 2021, 09:41 AM IST

ಪ್ರಾಣದ ಹಂಗು ತೊರೆದು ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವ ಬೀದರ್ ಜಿಲ್ಲಾಸ್ಪತ್ರೆ ಸಿಬ್ಬಂದಿಗಳಿಗೆ ವರ್ಷಗಳಿಂದ ಸಂಬಳ ಸರಿಯಾಗಿ ಸಿಗುತ್ತಿಲ್ಲ. 12  ಸಾವಿರ ಸಂಬಳ ನಿಗದಿಯಾಗಿತ್ತು. ಆದರೆ 4 ಸಾವಿರ ರೂ ಮಾತ್ರ ಪಾವತಿಯಾಗುತ್ತಿತ್ತು. 

ಬೆಂಗಳೂರು (ಮೇ. 11): ಪ್ರಾಣದ ಹಂಗು ತೊರೆದು ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವ ಬೀದರ್ ಜಿಲ್ಲಾಸ್ಪತ್ರೆ ಸಿಬ್ಬಂದಿಗಳಿಗೆ ವರ್ಷಗಳಿಂದ ಸಂಬಳ ಸರಿಯಾಗಿ ಸಿಗುತ್ತಿಲ್ಲ. 12  ಸಾವಿರ ಸಂಬಳ ನಿಗದಿಯಾಗಿತ್ತು. ಆದರೆ 4 ಸಾವಿರ ರೂ ಮಾತ್ರ ಪಾವತಿಯಾಗುತ್ತಿತ್ತು. ಅಶೋಕ್ ಖೂಬಾ ಅವರ ಕಂಪನಿಗೆ ಗುತ್ತಿಗೆ ಟೆಂಡರ್ ಕೊಡಲಾಗಿತ್ತು. ಆದರೆ ಸಂಬಳ ಮಾತ್ರ ಸರಿಯಾಗಿ ಕೊಟ್ಟಿಲ್ಲ. ಹಾಗಾಗಿ ಸಿಬ್ಬಂದಿಗಳು ಆತ್ಮಹತ್ಯೆಗೂ ಯತ್ನಿಸಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!