BRIMS ಸಿಬ್ಬಂದಿಗೆ 1 ವರ್ಷಗಳಿಂದ ಸೂಕ್ತ ವೇತನವಿಲ್ಲ, ಖೂಬಾ ಸಹೋದರರಿಂದ ಅನ್ಯಾಯ.?

BRIMS ಸಿಬ್ಬಂದಿಗೆ 1 ವರ್ಷಗಳಿಂದ ಸೂಕ್ತ ವೇತನವಿಲ್ಲ, ಖೂಬಾ ಸಹೋದರರಿಂದ ಅನ್ಯಾಯ.?

Suvarna News   | Asianet News
Published : May 11, 2021, 09:41 AM IST

ಪ್ರಾಣದ ಹಂಗು ತೊರೆದು ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವ ಬೀದರ್ ಜಿಲ್ಲಾಸ್ಪತ್ರೆ ಸಿಬ್ಬಂದಿಗಳಿಗೆ ವರ್ಷಗಳಿಂದ ಸಂಬಳ ಸರಿಯಾಗಿ ಸಿಗುತ್ತಿಲ್ಲ. 12  ಸಾವಿರ ಸಂಬಳ ನಿಗದಿಯಾಗಿತ್ತು. ಆದರೆ 4 ಸಾವಿರ ರೂ ಮಾತ್ರ ಪಾವತಿಯಾಗುತ್ತಿತ್ತು. 

ಬೆಂಗಳೂರು (ಮೇ. 11): ಪ್ರಾಣದ ಹಂಗು ತೊರೆದು ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವ ಬೀದರ್ ಜಿಲ್ಲಾಸ್ಪತ್ರೆ ಸಿಬ್ಬಂದಿಗಳಿಗೆ ವರ್ಷಗಳಿಂದ ಸಂಬಳ ಸರಿಯಾಗಿ ಸಿಗುತ್ತಿಲ್ಲ. 12  ಸಾವಿರ ಸಂಬಳ ನಿಗದಿಯಾಗಿತ್ತು. ಆದರೆ 4 ಸಾವಿರ ರೂ ಮಾತ್ರ ಪಾವತಿಯಾಗುತ್ತಿತ್ತು. ಅಶೋಕ್ ಖೂಬಾ ಅವರ ಕಂಪನಿಗೆ ಗುತ್ತಿಗೆ ಟೆಂಡರ್ ಕೊಡಲಾಗಿತ್ತು. ಆದರೆ ಸಂಬಳ ಮಾತ್ರ ಸರಿಯಾಗಿ ಕೊಟ್ಟಿಲ್ಲ. ಹಾಗಾಗಿ ಸಿಬ್ಬಂದಿಗಳು ಆತ್ಮಹತ್ಯೆಗೂ ಯತ್ನಿಸಿದ್ದಾರೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?