ಡಿಡಿಪಿಐ ಆದೇಶಕ್ಕೆ ಕಿಮ್ಮತ್ತಿಲ್ಲ; ಫೀಸ್ ವಸೂಲಿಗೆ ಮುಂದಾದ ಪ್ರತಿಷ್ಠಿತ ಶಾಲೆಗಳು

ಡಿಡಿಪಿಐ ಆದೇಶಕ್ಕೆ ಕಿಮ್ಮತ್ತಿಲ್ಲ; ಫೀಸ್ ವಸೂಲಿಗೆ ಮುಂದಾದ ಪ್ರತಿಷ್ಠಿತ ಶಾಲೆಗಳು

Published : Jun 12, 2020, 10:13 AM ISTUpdated : Jun 12, 2020, 10:36 AM IST

ಕೋವಿಡ್ 19 ಲಾಕ್‌ಡೌನ್ ಸಂದರ್ಭದಲ್ಲಿ ಪೋಷಕರು ಸಂಕಷ್ಟದಲ್ಲಿರುವಾಗ, ದುಬಾರಿ ಫೀಸ್ ಕಟ್ಟಲು ಸಾಧ್ಯವಿಲ್ಲ ಎಂದು ಸುವರ್ಣ ನ್ಯೂಸ್ 'ಈ ವರ್ಷ ಅರ್ಧ ಫೀಸ್' ಅಭಿಯಾನ ಹುಟ್ಟು ಹಾಕಿದೆ. ಏತನ್ಮಧ್ಯೆ ಬೀದರ್‌ನಲ್ಲಿ ಫೀಸ್ ವಸೂಲಿ ಜೋರಾಗಿದೆ. ಡಿಡಿಪಿಐ ಕಚೇರಿ ಆದೇಶ ಉಲ್ಲಂಘಿಸಿ ಫೀಸ್ ವಸೂಲಿಗೆ ಮುಂದಾಗಿದೆ ಶಾಲೆಗಳು. ಶಾಲಾ ಫೀಸ್ ಕಡಿಮೆ ಮಾಡುವ ಮಾತೇ ಇಲ್ಲ ಎಂದು ಎಡಿಫೈ, ಜ್ಞಾನಸುಧಾ ಸ್ಕೂಲ್ ಸಿಬ್ಬಂದಿ ನೇರವಾಗಿ ಹೇಳುತ್ತಿದ್ದಾರೆ. 5 ನೇ ಕ್ಲಾಸ್ ಅಡ್ಮೀಷನ್‌ಗೆ 40 ರಿಂದ 45 ಸಾವಿರ ಕಟ್ಟಲೇಬೇಕು. ಟಿವಿಯಲ್ಲಿ ಆಂದೋಲನ ಶುರು ಮಾಡಿದ ಕೂಡಲೇ ಏನೂ ಮಾಡೋಕಾಗಲ್ಲ ಎಂದು ಧಮ್ಕಿ ಹಾಕಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

ಬೆಂಗಳೂರು (ಜೂ. 12): ಕೋವಿಡ್ 19 ಲಾಕ್‌ಡೌನ್ ಸಂದರ್ಭದಲ್ಲಿ ಪೋಷಕರು ಸಂಕಷ್ಟದಲ್ಲಿರುವಾಗ, ದುಬಾರಿ ಫೀಸ್ ಕಟ್ಟಲು ಸಾಧ್ಯವಿಲ್ಲ ಎಂದು ಸುವರ್ಣ ನ್ಯೂಸ್ 'ಈ ವರ್ಷ ಅರ್ಧ ಫೀಸ್' ಅಭಿಯಾನ ಹುಟ್ಟು ಹಾಕಿದೆ. ಏತನ್ಮಧ್ಯೆ ಬೀದರ್‌ನಲ್ಲಿ ಫೀಸ್ ವಸೂಲಿ ಜೋರಾಗಿದೆ. ಡಿಡಿಪಿಐ ಕಚೇರಿ ಆದೇಶ ಉಲ್ಲಂಘಿಸಿ ಫೀಸ್ ವಸೂಲಿಗೆ ಮುಂದಾಗಿದೆ ಶಾಲೆಗಳು. ಶಾಲಾ ಫೀಸ್ ಕಡಿಮೆ ಮಾಡುವ ಮಾತೇ ಇಲ್ಲ ಎಂದು ಎಡಿಫೈ, ಜ್ಞಾನಸುಧಾ ಸ್ಕೂಲ್ ಸಿಬ್ಬಂದಿ ನೇರವಾಗಿ ಹೇಳುತ್ತಿದ್ದಾರೆ. 5 ನೇ ಕ್ಲಾಸ್ ಅಡ್ಮೀಷನ್‌ಗೆ 40 ರಿಂದ 45 ಸಾವಿರ ಕಟ್ಟಲೇಬೇಕು. ಟಿವಿಯಲ್ಲಿ ಆಂದೋಲನ ಶುರು ಮಾಡಿದ ಕೂಡಲೇ ಏನೂ ಮಾಡೋಕಾಗಲ್ಲ ಎಂದು ಧಮ್ಕಿ ಹಾಕಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!