ಡಿಡಿಪಿಐ ಆದೇಶಕ್ಕೆ ಕಿಮ್ಮತ್ತಿಲ್ಲ; ಫೀಸ್ ವಸೂಲಿಗೆ ಮುಂದಾದ ಪ್ರತಿಷ್ಠಿತ ಶಾಲೆಗಳು

ಡಿಡಿಪಿಐ ಆದೇಶಕ್ಕೆ ಕಿಮ್ಮತ್ತಿಲ್ಲ; ಫೀಸ್ ವಸೂಲಿಗೆ ಮುಂದಾದ ಪ್ರತಿಷ್ಠಿತ ಶಾಲೆಗಳು

Published : Jun 12, 2020, 10:13 AM ISTUpdated : Jun 12, 2020, 10:36 AM IST

ಕೋವಿಡ್ 19 ಲಾಕ್‌ಡೌನ್ ಸಂದರ್ಭದಲ್ಲಿ ಪೋಷಕರು ಸಂಕಷ್ಟದಲ್ಲಿರುವಾಗ, ದುಬಾರಿ ಫೀಸ್ ಕಟ್ಟಲು ಸಾಧ್ಯವಿಲ್ಲ ಎಂದು ಸುವರ್ಣ ನ್ಯೂಸ್ 'ಈ ವರ್ಷ ಅರ್ಧ ಫೀಸ್' ಅಭಿಯಾನ ಹುಟ್ಟು ಹಾಕಿದೆ. ಏತನ್ಮಧ್ಯೆ ಬೀದರ್‌ನಲ್ಲಿ ಫೀಸ್ ವಸೂಲಿ ಜೋರಾಗಿದೆ. ಡಿಡಿಪಿಐ ಕಚೇರಿ ಆದೇಶ ಉಲ್ಲಂಘಿಸಿ ಫೀಸ್ ವಸೂಲಿಗೆ ಮುಂದಾಗಿದೆ ಶಾಲೆಗಳು. ಶಾಲಾ ಫೀಸ್ ಕಡಿಮೆ ಮಾಡುವ ಮಾತೇ ಇಲ್ಲ ಎಂದು ಎಡಿಫೈ, ಜ್ಞಾನಸುಧಾ ಸ್ಕೂಲ್ ಸಿಬ್ಬಂದಿ ನೇರವಾಗಿ ಹೇಳುತ್ತಿದ್ದಾರೆ. 5 ನೇ ಕ್ಲಾಸ್ ಅಡ್ಮೀಷನ್‌ಗೆ 40 ರಿಂದ 45 ಸಾವಿರ ಕಟ್ಟಲೇಬೇಕು. ಟಿವಿಯಲ್ಲಿ ಆಂದೋಲನ ಶುರು ಮಾಡಿದ ಕೂಡಲೇ ಏನೂ ಮಾಡೋಕಾಗಲ್ಲ ಎಂದು ಧಮ್ಕಿ ಹಾಕಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

ಬೆಂಗಳೂರು (ಜೂ. 12): ಕೋವಿಡ್ 19 ಲಾಕ್‌ಡೌನ್ ಸಂದರ್ಭದಲ್ಲಿ ಪೋಷಕರು ಸಂಕಷ್ಟದಲ್ಲಿರುವಾಗ, ದುಬಾರಿ ಫೀಸ್ ಕಟ್ಟಲು ಸಾಧ್ಯವಿಲ್ಲ ಎಂದು ಸುವರ್ಣ ನ್ಯೂಸ್ 'ಈ ವರ್ಷ ಅರ್ಧ ಫೀಸ್' ಅಭಿಯಾನ ಹುಟ್ಟು ಹಾಕಿದೆ. ಏತನ್ಮಧ್ಯೆ ಬೀದರ್‌ನಲ್ಲಿ ಫೀಸ್ ವಸೂಲಿ ಜೋರಾಗಿದೆ. ಡಿಡಿಪಿಐ ಕಚೇರಿ ಆದೇಶ ಉಲ್ಲಂಘಿಸಿ ಫೀಸ್ ವಸೂಲಿಗೆ ಮುಂದಾಗಿದೆ ಶಾಲೆಗಳು. ಶಾಲಾ ಫೀಸ್ ಕಡಿಮೆ ಮಾಡುವ ಮಾತೇ ಇಲ್ಲ ಎಂದು ಎಡಿಫೈ, ಜ್ಞಾನಸುಧಾ ಸ್ಕೂಲ್ ಸಿಬ್ಬಂದಿ ನೇರವಾಗಿ ಹೇಳುತ್ತಿದ್ದಾರೆ. 5 ನೇ ಕ್ಲಾಸ್ ಅಡ್ಮೀಷನ್‌ಗೆ 40 ರಿಂದ 45 ಸಾವಿರ ಕಟ್ಟಲೇಬೇಕು. ಟಿವಿಯಲ್ಲಿ ಆಂದೋಲನ ಶುರು ಮಾಡಿದ ಕೂಡಲೇ ಏನೂ ಮಾಡೋಕಾಗಲ್ಲ ಎಂದು ಧಮ್ಕಿ ಹಾಕಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!