ಬೀದರ್ : ಲಾಕ್ಡೌನ್‌ನಲ್ಲಿ ಹಸಿದವರ ಪಾಲಿನ ರಿಯಲ್ ಹೀರೋ ಚಂದ್ರ ಸಿಂಗ್

ಬೀದರ್ : ಲಾಕ್ಡೌನ್‌ನಲ್ಲಿ ಹಸಿದವರ ಪಾಲಿನ ರಿಯಲ್ ಹೀರೋ ಚಂದ್ರ ಸಿಂಗ್

Published : Jun 28, 2021, 02:30 PM ISTUpdated : Jun 28, 2021, 02:48 PM IST

ಲಾಕ್‌ಡೌನ್‌ನಿಂದ ಅದೆಷ್ಟೋ ಮಂದಿ ಒಂದೊತ್ತಿನ ಊಟಕ್ಕೂ ಪರದಾಡುವಂತಾಗಿತ್ತು.  ಇಂತವರ ನೆರವಿಗೆ ಸಾಕಷ್ಟು ಮಂದಿ ಧಾವಿಸಿದ್ದಾರೆ. ಅಂತವರಲ್ಲಿ ಒಬ್ಬರು ಬೀದರ್‌ನ ಚಂದ್ರಸಿಂಗ್.

ಬೆಂಗಳೂರು (ಜೂ. 28): ಲಾಕ್‌ಡೌನ್‌ನಿಂದ ಅದೆಷ್ಟೋ ಮಂದಿ ಒಂದೊತ್ತಿನ ಊಟಕ್ಕೂ ಪರದಾಡುವಂತಾಗಿತ್ತು. ಇನ್ನು ಅದೆಷ್ಟೋ ಮಂದಿಗೆ ಉದ್ಯೋಗವಿಲ್ಲ, ದಿನಸಿ ಖರೀದಿ ಮಾಡಲು ಹಣವಿಲ್ಲ ಎಂಬ ಸ್ಥಿತಿ ಉಂಟಾಗಿದೆ. ಇಂತವರ ನೆರವಿಗೆ ಸಾಕಷ್ಟು ಮಂದಿ ಧಾವಿಸಿದ್ದಾರೆ.

ಅಂತವರಲ್ಲಿ ಒಬ್ಬರು ಬೀದರ್‌ನ ಚಂದ್ರಸಿಂಗ್. ಇವರು ಮಾಜಿ ಸಿಎಂ ದಿ. ಧರಂಸಿಂಗ್ ಅವರ ಅಳಿಯ. ಸಂಕಷ್ಟದಲ್ಲಿರುವ ಜನರ ನಡುವೆ ನಿಂತು ಸಾಕಷ್ಟು ಅನುಕೂಲ ಮಾಡಿಕೊಟ್ಟಿದ್ದಾರೆ. ಆಂಬುಲೆನ್ಸ್ ಸೇವೆ, ಫುಡ್ ಕಿಟ್, ದಿನಸಿ, ಅಗತ್ಯ ವಸ್ತುಗಳ ಪೂರೈಕೆ ಹೀಗೆ ಸಾಧ್ಯವಾದಷ್ಟರ ಮಟ್ಟಿಗೆ ಜನರಿಗೆ ನೆರವು ನೀಡಿದ್ದಾರೆ. ಚಂದ್ರ ಸಿಂಗ್ ಕಾರ್ಯವೈಖರಿ ಬಗ್ಗೆ ಒಂದು ವರದಿ ಇಲ್ಲಿದೆ. 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!