ಬೀದರ್ : ಲಾಕ್ಡೌನ್‌ನಲ್ಲಿ ಹಸಿದವರ ಪಾಲಿನ ರಿಯಲ್ ಹೀರೋ ಚಂದ್ರ ಸಿಂಗ್

ಬೀದರ್ : ಲಾಕ್ಡೌನ್‌ನಲ್ಲಿ ಹಸಿದವರ ಪಾಲಿನ ರಿಯಲ್ ಹೀರೋ ಚಂದ್ರ ಸಿಂಗ್

Published : Jun 28, 2021, 02:30 PM ISTUpdated : Jun 28, 2021, 02:48 PM IST

ಲಾಕ್‌ಡೌನ್‌ನಿಂದ ಅದೆಷ್ಟೋ ಮಂದಿ ಒಂದೊತ್ತಿನ ಊಟಕ್ಕೂ ಪರದಾಡುವಂತಾಗಿತ್ತು.  ಇಂತವರ ನೆರವಿಗೆ ಸಾಕಷ್ಟು ಮಂದಿ ಧಾವಿಸಿದ್ದಾರೆ. ಅಂತವರಲ್ಲಿ ಒಬ್ಬರು ಬೀದರ್‌ನ ಚಂದ್ರಸಿಂಗ್.

ಬೆಂಗಳೂರು (ಜೂ. 28): ಲಾಕ್‌ಡೌನ್‌ನಿಂದ ಅದೆಷ್ಟೋ ಮಂದಿ ಒಂದೊತ್ತಿನ ಊಟಕ್ಕೂ ಪರದಾಡುವಂತಾಗಿತ್ತು. ಇನ್ನು ಅದೆಷ್ಟೋ ಮಂದಿಗೆ ಉದ್ಯೋಗವಿಲ್ಲ, ದಿನಸಿ ಖರೀದಿ ಮಾಡಲು ಹಣವಿಲ್ಲ ಎಂಬ ಸ್ಥಿತಿ ಉಂಟಾಗಿದೆ. ಇಂತವರ ನೆರವಿಗೆ ಸಾಕಷ್ಟು ಮಂದಿ ಧಾವಿಸಿದ್ದಾರೆ.

ಅಂತವರಲ್ಲಿ ಒಬ್ಬರು ಬೀದರ್‌ನ ಚಂದ್ರಸಿಂಗ್. ಇವರು ಮಾಜಿ ಸಿಎಂ ದಿ. ಧರಂಸಿಂಗ್ ಅವರ ಅಳಿಯ. ಸಂಕಷ್ಟದಲ್ಲಿರುವ ಜನರ ನಡುವೆ ನಿಂತು ಸಾಕಷ್ಟು ಅನುಕೂಲ ಮಾಡಿಕೊಟ್ಟಿದ್ದಾರೆ. ಆಂಬುಲೆನ್ಸ್ ಸೇವೆ, ಫುಡ್ ಕಿಟ್, ದಿನಸಿ, ಅಗತ್ಯ ವಸ್ತುಗಳ ಪೂರೈಕೆ ಹೀಗೆ ಸಾಧ್ಯವಾದಷ್ಟರ ಮಟ್ಟಿಗೆ ಜನರಿಗೆ ನೆರವು ನೀಡಿದ್ದಾರೆ. ಚಂದ್ರ ಸಿಂಗ್ ಕಾರ್ಯವೈಖರಿ ಬಗ್ಗೆ ಒಂದು ವರದಿ ಇಲ್ಲಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!