ಬೀದರ್ : ಲಾಕ್ಡೌನ್‌ನಲ್ಲಿ ಹಸಿದವರ ಪಾಲಿನ ರಿಯಲ್ ಹೀರೋ ಚಂದ್ರ ಸಿಂಗ್

ಬೀದರ್ : ಲಾಕ್ಡೌನ್‌ನಲ್ಲಿ ಹಸಿದವರ ಪಾಲಿನ ರಿಯಲ್ ಹೀರೋ ಚಂದ್ರ ಸಿಂಗ್

Published : Jun 28, 2021, 02:30 PM ISTUpdated : Jun 28, 2021, 02:48 PM IST

ಲಾಕ್‌ಡೌನ್‌ನಿಂದ ಅದೆಷ್ಟೋ ಮಂದಿ ಒಂದೊತ್ತಿನ ಊಟಕ್ಕೂ ಪರದಾಡುವಂತಾಗಿತ್ತು.  ಇಂತವರ ನೆರವಿಗೆ ಸಾಕಷ್ಟು ಮಂದಿ ಧಾವಿಸಿದ್ದಾರೆ. ಅಂತವರಲ್ಲಿ ಒಬ್ಬರು ಬೀದರ್‌ನ ಚಂದ್ರಸಿಂಗ್.

ಬೆಂಗಳೂರು (ಜೂ. 28): ಲಾಕ್‌ಡೌನ್‌ನಿಂದ ಅದೆಷ್ಟೋ ಮಂದಿ ಒಂದೊತ್ತಿನ ಊಟಕ್ಕೂ ಪರದಾಡುವಂತಾಗಿತ್ತು. ಇನ್ನು ಅದೆಷ್ಟೋ ಮಂದಿಗೆ ಉದ್ಯೋಗವಿಲ್ಲ, ದಿನಸಿ ಖರೀದಿ ಮಾಡಲು ಹಣವಿಲ್ಲ ಎಂಬ ಸ್ಥಿತಿ ಉಂಟಾಗಿದೆ. ಇಂತವರ ನೆರವಿಗೆ ಸಾಕಷ್ಟು ಮಂದಿ ಧಾವಿಸಿದ್ದಾರೆ.

ಅಂತವರಲ್ಲಿ ಒಬ್ಬರು ಬೀದರ್‌ನ ಚಂದ್ರಸಿಂಗ್. ಇವರು ಮಾಜಿ ಸಿಎಂ ದಿ. ಧರಂಸಿಂಗ್ ಅವರ ಅಳಿಯ. ಸಂಕಷ್ಟದಲ್ಲಿರುವ ಜನರ ನಡುವೆ ನಿಂತು ಸಾಕಷ್ಟು ಅನುಕೂಲ ಮಾಡಿಕೊಟ್ಟಿದ್ದಾರೆ. ಆಂಬುಲೆನ್ಸ್ ಸೇವೆ, ಫುಡ್ ಕಿಟ್, ದಿನಸಿ, ಅಗತ್ಯ ವಸ್ತುಗಳ ಪೂರೈಕೆ ಹೀಗೆ ಸಾಧ್ಯವಾದಷ್ಟರ ಮಟ್ಟಿಗೆ ಜನರಿಗೆ ನೆರವು ನೀಡಿದ್ದಾರೆ. ಚಂದ್ರ ಸಿಂಗ್ ಕಾರ್ಯವೈಖರಿ ಬಗ್ಗೆ ಒಂದು ವರದಿ ಇಲ್ಲಿದೆ. 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?