ಬೀದರ್ : ಲಾಕ್ಡೌನ್‌ನಲ್ಲಿ ಹಸಿದವರ ಪಾಲಿನ ರಿಯಲ್ ಹೀರೋ ಚಂದ್ರ ಸಿಂಗ್

ಬೀದರ್ : ಲಾಕ್ಡೌನ್‌ನಲ್ಲಿ ಹಸಿದವರ ಪಾಲಿನ ರಿಯಲ್ ಹೀರೋ ಚಂದ್ರ ಸಿಂಗ್

Published : Jun 28, 2021, 02:30 PM ISTUpdated : Jun 28, 2021, 02:48 PM IST

ಲಾಕ್‌ಡೌನ್‌ನಿಂದ ಅದೆಷ್ಟೋ ಮಂದಿ ಒಂದೊತ್ತಿನ ಊಟಕ್ಕೂ ಪರದಾಡುವಂತಾಗಿತ್ತು.  ಇಂತವರ ನೆರವಿಗೆ ಸಾಕಷ್ಟು ಮಂದಿ ಧಾವಿಸಿದ್ದಾರೆ. ಅಂತವರಲ್ಲಿ ಒಬ್ಬರು ಬೀದರ್‌ನ ಚಂದ್ರಸಿಂಗ್.

ಬೆಂಗಳೂರು (ಜೂ. 28): ಲಾಕ್‌ಡೌನ್‌ನಿಂದ ಅದೆಷ್ಟೋ ಮಂದಿ ಒಂದೊತ್ತಿನ ಊಟಕ್ಕೂ ಪರದಾಡುವಂತಾಗಿತ್ತು. ಇನ್ನು ಅದೆಷ್ಟೋ ಮಂದಿಗೆ ಉದ್ಯೋಗವಿಲ್ಲ, ದಿನಸಿ ಖರೀದಿ ಮಾಡಲು ಹಣವಿಲ್ಲ ಎಂಬ ಸ್ಥಿತಿ ಉಂಟಾಗಿದೆ. ಇಂತವರ ನೆರವಿಗೆ ಸಾಕಷ್ಟು ಮಂದಿ ಧಾವಿಸಿದ್ದಾರೆ.

ಅಂತವರಲ್ಲಿ ಒಬ್ಬರು ಬೀದರ್‌ನ ಚಂದ್ರಸಿಂಗ್. ಇವರು ಮಾಜಿ ಸಿಎಂ ದಿ. ಧರಂಸಿಂಗ್ ಅವರ ಅಳಿಯ. ಸಂಕಷ್ಟದಲ್ಲಿರುವ ಜನರ ನಡುವೆ ನಿಂತು ಸಾಕಷ್ಟು ಅನುಕೂಲ ಮಾಡಿಕೊಟ್ಟಿದ್ದಾರೆ. ಆಂಬುಲೆನ್ಸ್ ಸೇವೆ, ಫುಡ್ ಕಿಟ್, ದಿನಸಿ, ಅಗತ್ಯ ವಸ್ತುಗಳ ಪೂರೈಕೆ ಹೀಗೆ ಸಾಧ್ಯವಾದಷ್ಟರ ಮಟ್ಟಿಗೆ ಜನರಿಗೆ ನೆರವು ನೀಡಿದ್ದಾರೆ. ಚಂದ್ರ ಸಿಂಗ್ ಕಾರ್ಯವೈಖರಿ ಬಗ್ಗೆ ಒಂದು ವರದಿ ಇಲ್ಲಿದೆ. 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?