Bidar: ಅಧಿಕಾರದ ಸೀಟ್‌ಗೆ ನಾಯಕರ ಅಲೆದಾಟ, ಬಸ್‌ ಸೀಟ್‌ಗಾಗಿ ನಾರಿಯರ ಚಪ್ಪಲಿ ಹೊಡೆದಾಟ!

Bidar: ಅಧಿಕಾರದ ಸೀಟ್‌ಗೆ ನಾಯಕರ ಅಲೆದಾಟ, ಬಸ್‌ ಸೀಟ್‌ಗಾಗಿ ನಾರಿಯರ ಚಪ್ಪಲಿ ಹೊಡೆದಾಟ!

Published : May 15, 2024, 01:45 PM IST

ಒಂದೆಡೆ ಅಧಿಕಾರದ ಸೀಟ್‌ಗಾಗಿ ನಾಯಕರು ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಪ್ರಚಾರದ ಅಲೆದಾಟದಲ್ಲಿದ್ದರೆ, ಬಸ್‌ನಲ್ಲಿನ ಸೀಟ್‌ಗಾಗಿ ನಾರಿಯರು ಚಪ್ಪಲಿಯಲ್ಲಿ ಹೊಡೆದಾಟ ಮಾಡಿಕೊಂಡಿರುವ ಘಟನೆ ನಡೆದಿದೆ.
 

ಬೀದರ್‌ (ಮೇ.15): ಇದು ಚುನಾವಣಾ ಟೈಮ್‌, ನಾಯಕರು ಅಧಿಕಾರದ ಸೀಟ್‌ ಪಡೆದುಕೊಳ್ಳುವ ನಿಟ್ಟಿನಲ್ಲಿ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಆದರೆ, ಸಾಮಾನ್ಯ ಜನರ ಸ್ಥಿತಿ ನಾಯಿಪಾಡಾಗಿದೆ.  ಬಸ್‌ನಲ್ಲಿ ಸೀಟ್‌ ವಿಚಾರವಾಗಿ ಬೀದರ್‌ನಲ್ಲಿ ಇಬ್ಬರು ಮಹಿಳೆಯರು ಜಡೆಜಗಳ ಮಾಡಿದ್ದಲ್ಲದೆ, ಬಟ್ಟೆ ಹಿಡಿದುಕೊಂಡು ಎಳೆದಾಟ ಮಾಡಿದ್ದಾರೆ.

ಇವರ ಹೊಡೆದಾಟ ಎಷ್ಟು ವಿಕೋಪಕ್ಕೆ ಹೋಗಿತ್ತೆಂದರೆ, ಒಂದು ಹಂತದಲ್ಲಿ ಇಬ್ಬರೂ ಮಹಿಳೆಯರು ತಮ್ಮ ಕಾಲಲ್ಲಿದ್ದ ಚಪ್ಪಲಿ ತೆಗೆದುಕೊಂಡು ಹೊಡೆದಾಡಲು ಆರಂಭಿಸಿದ್ದಾರೆ. ಬೀದರ್‌ನಿಂದ ಕಲಬುರಗಿಗೆ ಹೋಗುವ ಬಸ್‌ನಲ್ಲಿ ಘಟನೆ ವಿಡಿಯೋ ವೈರಲ್ ಆಗಿದೆ.

 

ಶಕ್ತಿ ಯೋಜನೆ: 200 ಕೋಟಿ ಮಹಿಳೆಯರಿಂದ ರಾಜ್ಯದಲ್ಲಿ ಫ್ರೀ ಬಸ್‌ ಯಾನ!

ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಚಪ್ಪಲಿಯಿಂದ ಮಹಿಳೆಯರು ಹೊಡೆದಾಟ ಮಾಡಿಕೊಂಡಿದ್ದಾರೆ. ಸಹ ಪ್ರಯಾಣಿಕರು ಎಷ್ಟೇ ಹೇಳಿದರೂ ಮಹಿಳೆಯರು ಜಗಳ ನಿಲ್ಲಿಸಿರಲಿಲ್ಲ. ಇವರ ಜಗಳವನ್ನು ನಿಲ್ಲಿಸಲು ಹರಸಾಹಸ ಪಟ್ಟಿದ್ದಾರೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more