Bidar: ಅಧಿಕಾರದ ಸೀಟ್‌ಗೆ ನಾಯಕರ ಅಲೆದಾಟ, ಬಸ್‌ ಸೀಟ್‌ಗಾಗಿ ನಾರಿಯರ ಚಪ್ಪಲಿ ಹೊಡೆದಾಟ!

Bidar: ಅಧಿಕಾರದ ಸೀಟ್‌ಗೆ ನಾಯಕರ ಅಲೆದಾಟ, ಬಸ್‌ ಸೀಟ್‌ಗಾಗಿ ನಾರಿಯರ ಚಪ್ಪಲಿ ಹೊಡೆದಾಟ!

Published : May 15, 2024, 01:45 PM IST

ಒಂದೆಡೆ ಅಧಿಕಾರದ ಸೀಟ್‌ಗಾಗಿ ನಾಯಕರು ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಪ್ರಚಾರದ ಅಲೆದಾಟದಲ್ಲಿದ್ದರೆ, ಬಸ್‌ನಲ್ಲಿನ ಸೀಟ್‌ಗಾಗಿ ನಾರಿಯರು ಚಪ್ಪಲಿಯಲ್ಲಿ ಹೊಡೆದಾಟ ಮಾಡಿಕೊಂಡಿರುವ ಘಟನೆ ನಡೆದಿದೆ.
 

ಬೀದರ್‌ (ಮೇ.15): ಇದು ಚುನಾವಣಾ ಟೈಮ್‌, ನಾಯಕರು ಅಧಿಕಾರದ ಸೀಟ್‌ ಪಡೆದುಕೊಳ್ಳುವ ನಿಟ್ಟಿನಲ್ಲಿ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಆದರೆ, ಸಾಮಾನ್ಯ ಜನರ ಸ್ಥಿತಿ ನಾಯಿಪಾಡಾಗಿದೆ.  ಬಸ್‌ನಲ್ಲಿ ಸೀಟ್‌ ವಿಚಾರವಾಗಿ ಬೀದರ್‌ನಲ್ಲಿ ಇಬ್ಬರು ಮಹಿಳೆಯರು ಜಡೆಜಗಳ ಮಾಡಿದ್ದಲ್ಲದೆ, ಬಟ್ಟೆ ಹಿಡಿದುಕೊಂಡು ಎಳೆದಾಟ ಮಾಡಿದ್ದಾರೆ.

ಇವರ ಹೊಡೆದಾಟ ಎಷ್ಟು ವಿಕೋಪಕ್ಕೆ ಹೋಗಿತ್ತೆಂದರೆ, ಒಂದು ಹಂತದಲ್ಲಿ ಇಬ್ಬರೂ ಮಹಿಳೆಯರು ತಮ್ಮ ಕಾಲಲ್ಲಿದ್ದ ಚಪ್ಪಲಿ ತೆಗೆದುಕೊಂಡು ಹೊಡೆದಾಡಲು ಆರಂಭಿಸಿದ್ದಾರೆ. ಬೀದರ್‌ನಿಂದ ಕಲಬುರಗಿಗೆ ಹೋಗುವ ಬಸ್‌ನಲ್ಲಿ ಘಟನೆ ವಿಡಿಯೋ ವೈರಲ್ ಆಗಿದೆ.

 

ಶಕ್ತಿ ಯೋಜನೆ: 200 ಕೋಟಿ ಮಹಿಳೆಯರಿಂದ ರಾಜ್ಯದಲ್ಲಿ ಫ್ರೀ ಬಸ್‌ ಯಾನ!

ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಚಪ್ಪಲಿಯಿಂದ ಮಹಿಳೆಯರು ಹೊಡೆದಾಟ ಮಾಡಿಕೊಂಡಿದ್ದಾರೆ. ಸಹ ಪ್ರಯಾಣಿಕರು ಎಷ್ಟೇ ಹೇಳಿದರೂ ಮಹಿಳೆಯರು ಜಗಳ ನಿಲ್ಲಿಸಿರಲಿಲ್ಲ. ಇವರ ಜಗಳವನ್ನು ನಿಲ್ಲಿಸಲು ಹರಸಾಹಸ ಪಟ್ಟಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more