Bidar: ಅಧಿಕಾರದ ಸೀಟ್‌ಗೆ ನಾಯಕರ ಅಲೆದಾಟ, ಬಸ್‌ ಸೀಟ್‌ಗಾಗಿ ನಾರಿಯರ ಚಪ್ಪಲಿ ಹೊಡೆದಾಟ!

Bidar: ಅಧಿಕಾರದ ಸೀಟ್‌ಗೆ ನಾಯಕರ ಅಲೆದಾಟ, ಬಸ್‌ ಸೀಟ್‌ಗಾಗಿ ನಾರಿಯರ ಚಪ್ಪಲಿ ಹೊಡೆದಾಟ!

Published : May 15, 2024, 01:45 PM IST

ಒಂದೆಡೆ ಅಧಿಕಾರದ ಸೀಟ್‌ಗಾಗಿ ನಾಯಕರು ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಪ್ರಚಾರದ ಅಲೆದಾಟದಲ್ಲಿದ್ದರೆ, ಬಸ್‌ನಲ್ಲಿನ ಸೀಟ್‌ಗಾಗಿ ನಾರಿಯರು ಚಪ್ಪಲಿಯಲ್ಲಿ ಹೊಡೆದಾಟ ಮಾಡಿಕೊಂಡಿರುವ ಘಟನೆ ನಡೆದಿದೆ.
 

ಬೀದರ್‌ (ಮೇ.15): ಇದು ಚುನಾವಣಾ ಟೈಮ್‌, ನಾಯಕರು ಅಧಿಕಾರದ ಸೀಟ್‌ ಪಡೆದುಕೊಳ್ಳುವ ನಿಟ್ಟಿನಲ್ಲಿ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಆದರೆ, ಸಾಮಾನ್ಯ ಜನರ ಸ್ಥಿತಿ ನಾಯಿಪಾಡಾಗಿದೆ.  ಬಸ್‌ನಲ್ಲಿ ಸೀಟ್‌ ವಿಚಾರವಾಗಿ ಬೀದರ್‌ನಲ್ಲಿ ಇಬ್ಬರು ಮಹಿಳೆಯರು ಜಡೆಜಗಳ ಮಾಡಿದ್ದಲ್ಲದೆ, ಬಟ್ಟೆ ಹಿಡಿದುಕೊಂಡು ಎಳೆದಾಟ ಮಾಡಿದ್ದಾರೆ.

ಇವರ ಹೊಡೆದಾಟ ಎಷ್ಟು ವಿಕೋಪಕ್ಕೆ ಹೋಗಿತ್ತೆಂದರೆ, ಒಂದು ಹಂತದಲ್ಲಿ ಇಬ್ಬರೂ ಮಹಿಳೆಯರು ತಮ್ಮ ಕಾಲಲ್ಲಿದ್ದ ಚಪ್ಪಲಿ ತೆಗೆದುಕೊಂಡು ಹೊಡೆದಾಡಲು ಆರಂಭಿಸಿದ್ದಾರೆ. ಬೀದರ್‌ನಿಂದ ಕಲಬುರಗಿಗೆ ಹೋಗುವ ಬಸ್‌ನಲ್ಲಿ ಘಟನೆ ವಿಡಿಯೋ ವೈರಲ್ ಆಗಿದೆ.

 

ಶಕ್ತಿ ಯೋಜನೆ: 200 ಕೋಟಿ ಮಹಿಳೆಯರಿಂದ ರಾಜ್ಯದಲ್ಲಿ ಫ್ರೀ ಬಸ್‌ ಯಾನ!

ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಚಪ್ಪಲಿಯಿಂದ ಮಹಿಳೆಯರು ಹೊಡೆದಾಟ ಮಾಡಿಕೊಂಡಿದ್ದಾರೆ. ಸಹ ಪ್ರಯಾಣಿಕರು ಎಷ್ಟೇ ಹೇಳಿದರೂ ಮಹಿಳೆಯರು ಜಗಳ ನಿಲ್ಲಿಸಿರಲಿಲ್ಲ. ಇವರ ಜಗಳವನ್ನು ನಿಲ್ಲಿಸಲು ಹರಸಾಹಸ ಪಟ್ಟಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more