Bidar: ಅಧಿಕಾರದ ಸೀಟ್‌ಗೆ ನಾಯಕರ ಅಲೆದಾಟ, ಬಸ್‌ ಸೀಟ್‌ಗಾಗಿ ನಾರಿಯರ ಚಪ್ಪಲಿ ಹೊಡೆದಾಟ!

Bidar: ಅಧಿಕಾರದ ಸೀಟ್‌ಗೆ ನಾಯಕರ ಅಲೆದಾಟ, ಬಸ್‌ ಸೀಟ್‌ಗಾಗಿ ನಾರಿಯರ ಚಪ್ಪಲಿ ಹೊಡೆದಾಟ!

Published : May 15, 2024, 01:45 PM IST

ಒಂದೆಡೆ ಅಧಿಕಾರದ ಸೀಟ್‌ಗಾಗಿ ನಾಯಕರು ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಪ್ರಚಾರದ ಅಲೆದಾಟದಲ್ಲಿದ್ದರೆ, ಬಸ್‌ನಲ್ಲಿನ ಸೀಟ್‌ಗಾಗಿ ನಾರಿಯರು ಚಪ್ಪಲಿಯಲ್ಲಿ ಹೊಡೆದಾಟ ಮಾಡಿಕೊಂಡಿರುವ ಘಟನೆ ನಡೆದಿದೆ.
 

ಬೀದರ್‌ (ಮೇ.15): ಇದು ಚುನಾವಣಾ ಟೈಮ್‌, ನಾಯಕರು ಅಧಿಕಾರದ ಸೀಟ್‌ ಪಡೆದುಕೊಳ್ಳುವ ನಿಟ್ಟಿನಲ್ಲಿ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಆದರೆ, ಸಾಮಾನ್ಯ ಜನರ ಸ್ಥಿತಿ ನಾಯಿಪಾಡಾಗಿದೆ.  ಬಸ್‌ನಲ್ಲಿ ಸೀಟ್‌ ವಿಚಾರವಾಗಿ ಬೀದರ್‌ನಲ್ಲಿ ಇಬ್ಬರು ಮಹಿಳೆಯರು ಜಡೆಜಗಳ ಮಾಡಿದ್ದಲ್ಲದೆ, ಬಟ್ಟೆ ಹಿಡಿದುಕೊಂಡು ಎಳೆದಾಟ ಮಾಡಿದ್ದಾರೆ.

ಇವರ ಹೊಡೆದಾಟ ಎಷ್ಟು ವಿಕೋಪಕ್ಕೆ ಹೋಗಿತ್ತೆಂದರೆ, ಒಂದು ಹಂತದಲ್ಲಿ ಇಬ್ಬರೂ ಮಹಿಳೆಯರು ತಮ್ಮ ಕಾಲಲ್ಲಿದ್ದ ಚಪ್ಪಲಿ ತೆಗೆದುಕೊಂಡು ಹೊಡೆದಾಡಲು ಆರಂಭಿಸಿದ್ದಾರೆ. ಬೀದರ್‌ನಿಂದ ಕಲಬುರಗಿಗೆ ಹೋಗುವ ಬಸ್‌ನಲ್ಲಿ ಘಟನೆ ವಿಡಿಯೋ ವೈರಲ್ ಆಗಿದೆ.

 

ಶಕ್ತಿ ಯೋಜನೆ: 200 ಕೋಟಿ ಮಹಿಳೆಯರಿಂದ ರಾಜ್ಯದಲ್ಲಿ ಫ್ರೀ ಬಸ್‌ ಯಾನ!

ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಚಪ್ಪಲಿಯಿಂದ ಮಹಿಳೆಯರು ಹೊಡೆದಾಟ ಮಾಡಿಕೊಂಡಿದ್ದಾರೆ. ಸಹ ಪ್ರಯಾಣಿಕರು ಎಷ್ಟೇ ಹೇಳಿದರೂ ಮಹಿಳೆಯರು ಜಗಳ ನಿಲ್ಲಿಸಿರಲಿಲ್ಲ. ಇವರ ಜಗಳವನ್ನು ನಿಲ್ಲಿಸಲು ಹರಸಾಹಸ ಪಟ್ಟಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more