Bidar: ಅಧಿಕಾರದ ಸೀಟ್‌ಗೆ ನಾಯಕರ ಅಲೆದಾಟ, ಬಸ್‌ ಸೀಟ್‌ಗಾಗಿ ನಾರಿಯರ ಚಪ್ಪಲಿ ಹೊಡೆದಾಟ!

Bidar: ಅಧಿಕಾರದ ಸೀಟ್‌ಗೆ ನಾಯಕರ ಅಲೆದಾಟ, ಬಸ್‌ ಸೀಟ್‌ಗಾಗಿ ನಾರಿಯರ ಚಪ್ಪಲಿ ಹೊಡೆದಾಟ!

Published : May 15, 2024, 01:45 PM IST

ಒಂದೆಡೆ ಅಧಿಕಾರದ ಸೀಟ್‌ಗಾಗಿ ನಾಯಕರು ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಪ್ರಚಾರದ ಅಲೆದಾಟದಲ್ಲಿದ್ದರೆ, ಬಸ್‌ನಲ್ಲಿನ ಸೀಟ್‌ಗಾಗಿ ನಾರಿಯರು ಚಪ್ಪಲಿಯಲ್ಲಿ ಹೊಡೆದಾಟ ಮಾಡಿಕೊಂಡಿರುವ ಘಟನೆ ನಡೆದಿದೆ.
 

ಬೀದರ್‌ (ಮೇ.15): ಇದು ಚುನಾವಣಾ ಟೈಮ್‌, ನಾಯಕರು ಅಧಿಕಾರದ ಸೀಟ್‌ ಪಡೆದುಕೊಳ್ಳುವ ನಿಟ್ಟಿನಲ್ಲಿ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಆದರೆ, ಸಾಮಾನ್ಯ ಜನರ ಸ್ಥಿತಿ ನಾಯಿಪಾಡಾಗಿದೆ.  ಬಸ್‌ನಲ್ಲಿ ಸೀಟ್‌ ವಿಚಾರವಾಗಿ ಬೀದರ್‌ನಲ್ಲಿ ಇಬ್ಬರು ಮಹಿಳೆಯರು ಜಡೆಜಗಳ ಮಾಡಿದ್ದಲ್ಲದೆ, ಬಟ್ಟೆ ಹಿಡಿದುಕೊಂಡು ಎಳೆದಾಟ ಮಾಡಿದ್ದಾರೆ.

ಇವರ ಹೊಡೆದಾಟ ಎಷ್ಟು ವಿಕೋಪಕ್ಕೆ ಹೋಗಿತ್ತೆಂದರೆ, ಒಂದು ಹಂತದಲ್ಲಿ ಇಬ್ಬರೂ ಮಹಿಳೆಯರು ತಮ್ಮ ಕಾಲಲ್ಲಿದ್ದ ಚಪ್ಪಲಿ ತೆಗೆದುಕೊಂಡು ಹೊಡೆದಾಡಲು ಆರಂಭಿಸಿದ್ದಾರೆ. ಬೀದರ್‌ನಿಂದ ಕಲಬುರಗಿಗೆ ಹೋಗುವ ಬಸ್‌ನಲ್ಲಿ ಘಟನೆ ವಿಡಿಯೋ ವೈರಲ್ ಆಗಿದೆ.

 

ಶಕ್ತಿ ಯೋಜನೆ: 200 ಕೋಟಿ ಮಹಿಳೆಯರಿಂದ ರಾಜ್ಯದಲ್ಲಿ ಫ್ರೀ ಬಸ್‌ ಯಾನ!

ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಚಪ್ಪಲಿಯಿಂದ ಮಹಿಳೆಯರು ಹೊಡೆದಾಟ ಮಾಡಿಕೊಂಡಿದ್ದಾರೆ. ಸಹ ಪ್ರಯಾಣಿಕರು ಎಷ್ಟೇ ಹೇಳಿದರೂ ಮಹಿಳೆಯರು ಜಗಳ ನಿಲ್ಲಿಸಿರಲಿಲ್ಲ. ಇವರ ಜಗಳವನ್ನು ನಿಲ್ಲಿಸಲು ಹರಸಾಹಸ ಪಟ್ಟಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more