BIG 3: ಬಳ್ಳಾರಿಯಲ್ಲಿ 5 ಕೋಟಿ ರೂ ವೆಚ್ಚದಲ್ಲಿ ಪ್ರವಾಸಿ ಮಂದಿರ, ಉದ್ಘಾಟನೆಯಾಗದ 2 ವರ್ಷ!

BIG 3: ಬಳ್ಳಾರಿಯಲ್ಲಿ 5 ಕೋಟಿ ರೂ ವೆಚ್ಚದಲ್ಲಿ ಪ್ರವಾಸಿ ಮಂದಿರ, ಉದ್ಘಾಟನೆಯಾಗದ 2 ವರ್ಷ!

Published : Aug 04, 2022, 03:31 PM ISTUpdated : Aug 04, 2022, 04:00 PM IST

ಗಣಿನಾಡಿನಲ್ಲಿ 5 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಪ್ರವಾಸಿ ಮಂದಿರ ಮಾತ್ರ ಉದ್ಘಾಟನೆಯಾಗದೇ ಪಾಳು ಬಿದ್ದಿದೆ.  ಎಲ್ಲಾ ಸಿದ್ದವಾಗಿದ್ದು 2 ವರ್ಷ ಕಳೆಯುತ್ತಾ ಬಂದಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಕಾಯಕಲ್ಪ ನೀಡುತ್ತಿಲ್ಲ. 

ಬಳ್ಳಾರಿ (ಆ.04):  ಗಣಿನಾಡಿನಲ್ಲಿ 5 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಪ್ರವಾಸಿ ಮಂದಿರ ಮಾತ್ರ ಉದ್ಘಾಟನೆಯಾಗದೇ ಪಾಳು ಬಿದ್ದಿದೆ.  ಎಲ್ಲಾ ಸಿದ್ದವಾಗಿದ್ದು 2 ವರ್ಷ ಕಳೆಯುತ್ತಾ ಬಂದಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಕಾಯಕಲ್ಪ ನೀಡುತ್ತಿಲ್ಲ.  ಜಿಲ್ಲೆಯಲ್ಲಿ ಹೆಚ್ಚಿನ ಸಮಯ ಇದ್ದರೂ, ಈ ಪ್ರವಾಸಿ ಮಂದಿರ ಉದ್ಘಾಟನೆಗೆ ಟೈಂ ಇಲ್ವಂತೆ. ಈ ಅತಿಥಿ ಗೃಹ ಹೇಳೋರಿಲ್ಲ, ಕೇಳೋರಿಲ್ಲದಂತಾಗಿದೆ. ಆದಷ್ಟು ಬೇಗ ಉದ್ಘಾಟನೆ ಮಾಡಿ ಎಂದು ಸ್ಥಳೀಯರು, ಬಿಗ್ 3 ಆಗ್ರಹ. 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more