BIG 3: ಬಳ್ಳಾರಿಯಲ್ಲಿ 5 ಕೋಟಿ ರೂ ವೆಚ್ಚದಲ್ಲಿ ಪ್ರವಾಸಿ ಮಂದಿರ, ಉದ್ಘಾಟನೆಯಾಗದ 2 ವರ್ಷ!

BIG 3: ಬಳ್ಳಾರಿಯಲ್ಲಿ 5 ಕೋಟಿ ರೂ ವೆಚ್ಚದಲ್ಲಿ ಪ್ರವಾಸಿ ಮಂದಿರ, ಉದ್ಘಾಟನೆಯಾಗದ 2 ವರ್ಷ!

Published : Aug 04, 2022, 03:31 PM ISTUpdated : Aug 04, 2022, 04:00 PM IST

ಗಣಿನಾಡಿನಲ್ಲಿ 5 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಪ್ರವಾಸಿ ಮಂದಿರ ಮಾತ್ರ ಉದ್ಘಾಟನೆಯಾಗದೇ ಪಾಳು ಬಿದ್ದಿದೆ.  ಎಲ್ಲಾ ಸಿದ್ದವಾಗಿದ್ದು 2 ವರ್ಷ ಕಳೆಯುತ್ತಾ ಬಂದಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಕಾಯಕಲ್ಪ ನೀಡುತ್ತಿಲ್ಲ. 

ಬಳ್ಳಾರಿ (ಆ.04):  ಗಣಿನಾಡಿನಲ್ಲಿ 5 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಪ್ರವಾಸಿ ಮಂದಿರ ಮಾತ್ರ ಉದ್ಘಾಟನೆಯಾಗದೇ ಪಾಳು ಬಿದ್ದಿದೆ.  ಎಲ್ಲಾ ಸಿದ್ದವಾಗಿದ್ದು 2 ವರ್ಷ ಕಳೆಯುತ್ತಾ ಬಂದಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಕಾಯಕಲ್ಪ ನೀಡುತ್ತಿಲ್ಲ.  ಜಿಲ್ಲೆಯಲ್ಲಿ ಹೆಚ್ಚಿನ ಸಮಯ ಇದ್ದರೂ, ಈ ಪ್ರವಾಸಿ ಮಂದಿರ ಉದ್ಘಾಟನೆಗೆ ಟೈಂ ಇಲ್ವಂತೆ. ಈ ಅತಿಥಿ ಗೃಹ ಹೇಳೋರಿಲ್ಲ, ಕೇಳೋರಿಲ್ಲದಂತಾಗಿದೆ. ಆದಷ್ಟು ಬೇಗ ಉದ್ಘಾಟನೆ ಮಾಡಿ ಎಂದು ಸ್ಥಳೀಯರು, ಬಿಗ್ 3 ಆಗ್ರಹ. 

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more