BIG 3: ಬಳ್ಳಾರಿಯಲ್ಲಿ 5 ಕೋಟಿ ರೂ ವೆಚ್ಚದಲ್ಲಿ ಪ್ರವಾಸಿ ಮಂದಿರ, ಉದ್ಘಾಟನೆಯಾಗದ 2 ವರ್ಷ!

BIG 3: ಬಳ್ಳಾರಿಯಲ್ಲಿ 5 ಕೋಟಿ ರೂ ವೆಚ್ಚದಲ್ಲಿ ಪ್ರವಾಸಿ ಮಂದಿರ, ಉದ್ಘಾಟನೆಯಾಗದ 2 ವರ್ಷ!

Published : Aug 04, 2022, 03:31 PM ISTUpdated : Aug 04, 2022, 04:00 PM IST

ಗಣಿನಾಡಿನಲ್ಲಿ 5 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಪ್ರವಾಸಿ ಮಂದಿರ ಮಾತ್ರ ಉದ್ಘಾಟನೆಯಾಗದೇ ಪಾಳು ಬಿದ್ದಿದೆ.  ಎಲ್ಲಾ ಸಿದ್ದವಾಗಿದ್ದು 2 ವರ್ಷ ಕಳೆಯುತ್ತಾ ಬಂದಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಕಾಯಕಲ್ಪ ನೀಡುತ್ತಿಲ್ಲ. 

ಬಳ್ಳಾರಿ (ಆ.04):  ಗಣಿನಾಡಿನಲ್ಲಿ 5 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಪ್ರವಾಸಿ ಮಂದಿರ ಮಾತ್ರ ಉದ್ಘಾಟನೆಯಾಗದೇ ಪಾಳು ಬಿದ್ದಿದೆ.  ಎಲ್ಲಾ ಸಿದ್ದವಾಗಿದ್ದು 2 ವರ್ಷ ಕಳೆಯುತ್ತಾ ಬಂದಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಕಾಯಕಲ್ಪ ನೀಡುತ್ತಿಲ್ಲ.  ಜಿಲ್ಲೆಯಲ್ಲಿ ಹೆಚ್ಚಿನ ಸಮಯ ಇದ್ದರೂ, ಈ ಪ್ರವಾಸಿ ಮಂದಿರ ಉದ್ಘಾಟನೆಗೆ ಟೈಂ ಇಲ್ವಂತೆ. ಈ ಅತಿಥಿ ಗೃಹ ಹೇಳೋರಿಲ್ಲ, ಕೇಳೋರಿಲ್ಲದಂತಾಗಿದೆ. ಆದಷ್ಟು ಬೇಗ ಉದ್ಘಾಟನೆ ಮಾಡಿ ಎಂದು ಸ್ಥಳೀಯರು, ಬಿಗ್ 3 ಆಗ್ರಹ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more