ಸಿಎಂ, ಇಬ್ಬರು ಡಿಸಿಎಂ, 10 ಮಿನಿಸ್ಟರ್ ಇದ್ರೂ ಈ ಸಮಸ್ಯೆ ಬಗ್ಗೆ ಧ್ವನಿ ಎತ್ತುತ್ತಿಲ್ಲ, BIG 3 ಬಿಡಲ್ಲ.!

ಸಿಎಂ, ಇಬ್ಬರು ಡಿಸಿಎಂ, 10 ಮಿನಿಸ್ಟರ್ ಇದ್ರೂ ಈ ಸಮಸ್ಯೆ ಬಗ್ಗೆ ಧ್ವನಿ ಎತ್ತುತ್ತಿಲ್ಲ, BIG 3 ಬಿಡಲ್ಲ.!

Published : Feb 22, 2021, 12:33 PM ISTUpdated : Feb 22, 2021, 01:06 PM IST

ಬೆಂಗಳೂರಿನ ಹೃದಯಭಾಗದಲ್ಲಿರುವ ಹೈಗ್ರೌಂಡ್ ಪೊಲೀಸ್ ಸ್ಟೇಷನ್‌ಗೆ ಮುಜರಾಯಿ ಇಲಾಖೆ ನೋಟಿಸ್ ಮೇಲೆ, ನೋಟಿಸ್ ನೀಡಿ ಠಾಣೆ ಖಾಲಿ ಮಾಡುವಂತೆ ತಾಕೀತು ಮಾಡುತ್ತಿದೆ. 

ಬೆಂಗಳೂರು (ಫೆ. 22): ಇಲ್ಲಿನ ಹೃದಯಭಾಗದಲ್ಲಿರುವ ಹೈಗ್ರೌಂಡ್ ಪೊಲೀಸ್ ಸ್ಟೇಷನ್‌ಗೆ ಮುಜರಾಯಿ ಇಲಾಖೆ ನೋಟಿಸ್ ಮೇಲೆ, ನೋಟಿಸ್ ನೀಡಿ ಠಾಣೆ ಖಾಲಿ ಮಾಡುವಂತೆ ತಾಕೀತು ಮಾಡುತ್ತಿದೆ. ಯಾಕಂದ್ರೆ ಈ ಠಾಣೆಯ ಹಿಂಭಾಗದಲ್ಲಿರುವ ಸಂಪಂಗಿ ರಾಮ ದೇವಾಲಯಕ್ಕೆ ಸೇರಿರುವ ಜಾಗ ಇದಾಗಿದ್ದು, ಇಲ್ಲಿ ಮುಜರಾಯಿ ಇಲಾಖೆ ಆಯುಕ್ತರ ಕಚೇರಿ ನಿರ್ಮಾಣ ಮಾಡಬೇಕಂತೆ. ಮುಜರಾಯಿ ಇಲಾಖೆ ಸರ್ಕಾರದ ಇಲಾಖೆಯಾಗಿದ್ದರೂ ಇನ್ನೊಂದು ಇಲಾಖೆಯ ತೆರವಿಗೆ ಹಠಕ್ಕೆ ಬಿದ್ದಿದೆ. ಈ ಸಮಸ್ಯೆಗೆ ಸಿಎಂ ಸಾಹೇಬ್ರೆ ಪರಿಹಾರ ನೀಡಬೇಕಾಗಿದೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!