ಸಿಎಂ, ಇಬ್ಬರು ಡಿಸಿಎಂ, 10 ಮಿನಿಸ್ಟರ್ ಇದ್ರೂ ಈ ಸಮಸ್ಯೆ ಬಗ್ಗೆ ಧ್ವನಿ ಎತ್ತುತ್ತಿಲ್ಲ, BIG 3 ಬಿಡಲ್ಲ.!

ಸಿಎಂ, ಇಬ್ಬರು ಡಿಸಿಎಂ, 10 ಮಿನಿಸ್ಟರ್ ಇದ್ರೂ ಈ ಸಮಸ್ಯೆ ಬಗ್ಗೆ ಧ್ವನಿ ಎತ್ತುತ್ತಿಲ್ಲ, BIG 3 ಬಿಡಲ್ಲ.!

Published : Feb 22, 2021, 12:33 PM ISTUpdated : Feb 22, 2021, 01:06 PM IST

ಬೆಂಗಳೂರಿನ ಹೃದಯಭಾಗದಲ್ಲಿರುವ ಹೈಗ್ರೌಂಡ್ ಪೊಲೀಸ್ ಸ್ಟೇಷನ್‌ಗೆ ಮುಜರಾಯಿ ಇಲಾಖೆ ನೋಟಿಸ್ ಮೇಲೆ, ನೋಟಿಸ್ ನೀಡಿ ಠಾಣೆ ಖಾಲಿ ಮಾಡುವಂತೆ ತಾಕೀತು ಮಾಡುತ್ತಿದೆ. 

ಬೆಂಗಳೂರು (ಫೆ. 22): ಇಲ್ಲಿನ ಹೃದಯಭಾಗದಲ್ಲಿರುವ ಹೈಗ್ರೌಂಡ್ ಪೊಲೀಸ್ ಸ್ಟೇಷನ್‌ಗೆ ಮುಜರಾಯಿ ಇಲಾಖೆ ನೋಟಿಸ್ ಮೇಲೆ, ನೋಟಿಸ್ ನೀಡಿ ಠಾಣೆ ಖಾಲಿ ಮಾಡುವಂತೆ ತಾಕೀತು ಮಾಡುತ್ತಿದೆ. ಯಾಕಂದ್ರೆ ಈ ಠಾಣೆಯ ಹಿಂಭಾಗದಲ್ಲಿರುವ ಸಂಪಂಗಿ ರಾಮ ದೇವಾಲಯಕ್ಕೆ ಸೇರಿರುವ ಜಾಗ ಇದಾಗಿದ್ದು, ಇಲ್ಲಿ ಮುಜರಾಯಿ ಇಲಾಖೆ ಆಯುಕ್ತರ ಕಚೇರಿ ನಿರ್ಮಾಣ ಮಾಡಬೇಕಂತೆ. ಮುಜರಾಯಿ ಇಲಾಖೆ ಸರ್ಕಾರದ ಇಲಾಖೆಯಾಗಿದ್ದರೂ ಇನ್ನೊಂದು ಇಲಾಖೆಯ ತೆರವಿಗೆ ಹಠಕ್ಕೆ ಬಿದ್ದಿದೆ. ಈ ಸಮಸ್ಯೆಗೆ ಸಿಎಂ ಸಾಹೇಬ್ರೆ ಪರಿಹಾರ ನೀಡಬೇಕಾಗಿದೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!