ಸಿಎಂ, ಇಬ್ಬರು ಡಿಸಿಎಂ, 10 ಮಿನಿಸ್ಟರ್ ಇದ್ರೂ ಈ ಸಮಸ್ಯೆ ಬಗ್ಗೆ ಧ್ವನಿ ಎತ್ತುತ್ತಿಲ್ಲ, BIG 3 ಬಿಡಲ್ಲ.!

ಸಿಎಂ, ಇಬ್ಬರು ಡಿಸಿಎಂ, 10 ಮಿನಿಸ್ಟರ್ ಇದ್ರೂ ಈ ಸಮಸ್ಯೆ ಬಗ್ಗೆ ಧ್ವನಿ ಎತ್ತುತ್ತಿಲ್ಲ, BIG 3 ಬಿಡಲ್ಲ.!

Published : Feb 22, 2021, 12:33 PM ISTUpdated : Feb 22, 2021, 01:06 PM IST

ಬೆಂಗಳೂರಿನ ಹೃದಯಭಾಗದಲ್ಲಿರುವ ಹೈಗ್ರೌಂಡ್ ಪೊಲೀಸ್ ಸ್ಟೇಷನ್‌ಗೆ ಮುಜರಾಯಿ ಇಲಾಖೆ ನೋಟಿಸ್ ಮೇಲೆ, ನೋಟಿಸ್ ನೀಡಿ ಠಾಣೆ ಖಾಲಿ ಮಾಡುವಂತೆ ತಾಕೀತು ಮಾಡುತ್ತಿದೆ. 

ಬೆಂಗಳೂರು (ಫೆ. 22): ಇಲ್ಲಿನ ಹೃದಯಭಾಗದಲ್ಲಿರುವ ಹೈಗ್ರೌಂಡ್ ಪೊಲೀಸ್ ಸ್ಟೇಷನ್‌ಗೆ ಮುಜರಾಯಿ ಇಲಾಖೆ ನೋಟಿಸ್ ಮೇಲೆ, ನೋಟಿಸ್ ನೀಡಿ ಠಾಣೆ ಖಾಲಿ ಮಾಡುವಂತೆ ತಾಕೀತು ಮಾಡುತ್ತಿದೆ. ಯಾಕಂದ್ರೆ ಈ ಠಾಣೆಯ ಹಿಂಭಾಗದಲ್ಲಿರುವ ಸಂಪಂಗಿ ರಾಮ ದೇವಾಲಯಕ್ಕೆ ಸೇರಿರುವ ಜಾಗ ಇದಾಗಿದ್ದು, ಇಲ್ಲಿ ಮುಜರಾಯಿ ಇಲಾಖೆ ಆಯುಕ್ತರ ಕಚೇರಿ ನಿರ್ಮಾಣ ಮಾಡಬೇಕಂತೆ. ಮುಜರಾಯಿ ಇಲಾಖೆ ಸರ್ಕಾರದ ಇಲಾಖೆಯಾಗಿದ್ದರೂ ಇನ್ನೊಂದು ಇಲಾಖೆಯ ತೆರವಿಗೆ ಹಠಕ್ಕೆ ಬಿದ್ದಿದೆ. ಈ ಸಮಸ್ಯೆಗೆ ಸಿಎಂ ಸಾಹೇಬ್ರೆ ಪರಿಹಾರ ನೀಡಬೇಕಾಗಿದೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!