BIG 3: ನಿರ್ಮಾಣವಾಗಿ ಒಂದೂವರೆ ವರ್ಷ, KSRTC ಚಾಲಕರ ತರಬೇತಿ ಕೇಂದ್ರಕ್ಕೆ ಉದ್ಘಾಟನಾ ಭಾಗ್ಯವಿಲ್ಲ!

BIG 3: ನಿರ್ಮಾಣವಾಗಿ ಒಂದೂವರೆ ವರ್ಷ, KSRTC ಚಾಲಕರ ತರಬೇತಿ ಕೇಂದ್ರಕ್ಕೆ ಉದ್ಘಾಟನಾ ಭಾಗ್ಯವಿಲ್ಲ!

Suvarna News   | Asianet News
Published : Mar 10, 2021, 01:38 PM ISTUpdated : Mar 10, 2021, 01:55 PM IST

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಚಾಲಕರ ತರಬೇತಿ ಕೇಂದ್ರ ನಿರ್ಮಾಣವಾಗಿ ಒಂದೂವರೆ ವರ್ಷವಾದರೂ ಉದ್ಘಾಟನಾ ಭಾಗ್ಯ ಸಿಕ್ಕಿಲ್ಲ.  ಸ್ವತಃ ಶಾಸಕರೂ, ಸಾರಿಗೆ ನಿಗಮದ ಅಧ್ಯಕ್ಷರೂ ಆಗಿರುವ ಚಂದ್ರಪ್ಪ ಅವರು ಚಕಾರ ಎತ್ತುತ್ತಿಲ್ಲ. 

ಬೆಂಗಳೂರು (ಮಾ. 10): ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಚಾಲಕರ ತರಬೇತಿ ಕೇಂದ್ರ ನಿರ್ಮಾಣವಾಗಿ ಒಂದೂವರೆ ವರ್ಷವಾದರೂ ಉದ್ಘಾಟನಾ ಭಾಗ್ಯ ಸಿಕ್ಕಿಲ್ಲ.  ಸ್ವತಃ ಶಾಸಕರೂ, ಸಾರಿಗೆ ನಿಗಮದ ಅಧ್ಯಕ್ಷರೂ ಆಗಿರುವ ಚಂದ್ರಪ್ಪ ಅವರು ಚಕಾರ ಎತ್ತುತ್ತಿಲ್ಲ. ಇದರಿಂದಾಗಿ ಒಂದು ಸಾವಿರ ವಿದ್ಯಾರ್ಥಿಗಳ ಬದುಕು ಅತಂತ್ರವಾಗಿದೆ. ತರಬೇತಿ ಕೇಂದ್ರಕ್ಕೆ ಅರ್ಜಿ ಹಾಕಿ ಬೇಸತ್ತಿದ್ದಾರೆ. ಒಟ್ಟಾರೆ ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಚಾಲಕರ ಕೇಂದ್ರಕ್ಕೆ ಉದ್ಘಾಟನಾ ಭಾಗ್ಯ ಸಿಕ್ಕಿಲ್ಲ. 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?