BIG 3: ಶಾಲೆಯ ಪಕ್ಕದಲ್ಲಿ ಡೆಡ್ಲಿ ವಾಟರ್‌ ಟ್ಯಾಂಕ್, ಜೀವಭಯದಲ್ಲಿ ಮಕ್ಕಳು..!

BIG 3: ಶಾಲೆಯ ಪಕ್ಕದಲ್ಲಿ ಡೆಡ್ಲಿ ವಾಟರ್‌ ಟ್ಯಾಂಕ್, ಜೀವಭಯದಲ್ಲಿ ಮಕ್ಕಳು..!

Published : Jul 08, 2022, 02:16 PM ISTUpdated : Jul 08, 2022, 02:20 PM IST

ದಾವಣಗೆರೆ (Davanagere) ಬಲ್ಲೂರು ಗ್ರಾಮದಲ್ಲಿ ಓವರ್ ಹೆಡ್ (Over tank) ಶಿಥಿಲಾವಸ್ಥೆಯಲ್ಲಿದೆ. ಈ ನೀರಿನ ಟ್ಯಾಂಕ್ ಶಾಲಾ ಕಟ್ಟಡಕ್ಕೆ ಹೊಂದಿಕೊಂಡಿದ್ದು, ಮಕ್ಕಳು ಜೀವಭಯದಲ್ಲಿ ಪಾಠ ಕೇಳುವಂತಾಗಿದೆ. ಪೋಷಕರು ಕೂಡಾ ಮಕ್ಕಳನ್ನು ಶಾಲೆಗೆ ಕಳುಹಿಸಲು ಭಯಪಡುತ್ತಿದ್ದಾರೆ. 

ದಾವಣಗೆರೆ (ಜು. 08): ಇಲ್ಲಿನ ಬಲ್ಲೂರು ಗ್ರಾಮದಲ್ಲಿ ಓವರ್ ಹೆಡ್ (Over Head) ಶಿಥಿಲಾವಸ್ಥೆಯಲ್ಲಿದೆ. ಈ ನೀರಿನ ಟ್ಯಾಂಕ್ ಶಾಲಾ ಕಟ್ಟಡಕ್ಕೆ ಹೊಂದಿಕೊಂಡಿದ್ದು, ಮಕ್ಕಳು ಜೀವಭಯದಲ್ಲಿ ಪಾಠ ಕೇಳುವಂತಾಗಿದೆ. ಪೋಷಕರು ಕೂಡಾ ಮಕ್ಕಳನ್ನು ಶಾಲೆಗೆ ಕಳುಹಿಸಲು ಭಯಪಡುತ್ತಿದ್ದಾರೆ.

ನೀರಿನ ಟ್ಯಾಂಕನ್ನು ಕೆಡವಿ ಹೊಸ ಟ್ಯಾಂಕ್ ಕಟ್ಟುವಂತೆ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೆ, ಅವರು ನಿರ್ಲಕ್ಷ್ಯ ವಹಿಸಿದ್ದಾರೆ. ಸುವರ್ಣ ನ್ಯೂಸ್ ಕ್ಯಾಮೆರಾ ಕಾಣುತ್ತಿದ್ದಂತೆ, ಹೊಸ ನೀರಿನ ಟ್ಯಾಂಕ್‌ಗೆ ನೀರಿನ ಸಂಪರ್ಕ ಕೊಟ್ಟು, ಈ ಟ್ಯಾಂಕ್‌ಗೆ ನೀರು ಬಿಡುವುದನ್ನು ನಿಲ್ಲಿಸಿದ್ದಾರೆ. ಆದರೆ ಶಿಥಿಲಾವಸ್ಥೆಯಲ್ಲಿರುವ ಕಟ್ಟಡ ಮಾತ್ರ ಹಾಗೆ ಇದೆ. ಇದನ್ನು ಸರಿಪಡಿಸದೇ ಹೋದರೆ ಬಿಗ್‌3 ಚಳಿ ಬಿಡಿಸುವುದು ಗ್ಯಾರಂಟಿ!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more