BIG 3: ಶಾಲೆಯ ಪಕ್ಕದಲ್ಲಿ ಡೆಡ್ಲಿ ವಾಟರ್‌ ಟ್ಯಾಂಕ್, ಜೀವಭಯದಲ್ಲಿ ಮಕ್ಕಳು..!

BIG 3: ಶಾಲೆಯ ಪಕ್ಕದಲ್ಲಿ ಡೆಡ್ಲಿ ವಾಟರ್‌ ಟ್ಯಾಂಕ್, ಜೀವಭಯದಲ್ಲಿ ಮಕ್ಕಳು..!

Published : Jul 08, 2022, 02:16 PM ISTUpdated : Jul 08, 2022, 02:20 PM IST

ದಾವಣಗೆರೆ (Davanagere) ಬಲ್ಲೂರು ಗ್ರಾಮದಲ್ಲಿ ಓವರ್ ಹೆಡ್ (Over tank) ಶಿಥಿಲಾವಸ್ಥೆಯಲ್ಲಿದೆ. ಈ ನೀರಿನ ಟ್ಯಾಂಕ್ ಶಾಲಾ ಕಟ್ಟಡಕ್ಕೆ ಹೊಂದಿಕೊಂಡಿದ್ದು, ಮಕ್ಕಳು ಜೀವಭಯದಲ್ಲಿ ಪಾಠ ಕೇಳುವಂತಾಗಿದೆ. ಪೋಷಕರು ಕೂಡಾ ಮಕ್ಕಳನ್ನು ಶಾಲೆಗೆ ಕಳುಹಿಸಲು ಭಯಪಡುತ್ತಿದ್ದಾರೆ. 

ದಾವಣಗೆರೆ (ಜು. 08): ಇಲ್ಲಿನ ಬಲ್ಲೂರು ಗ್ರಾಮದಲ್ಲಿ ಓವರ್ ಹೆಡ್ (Over Head) ಶಿಥಿಲಾವಸ್ಥೆಯಲ್ಲಿದೆ. ಈ ನೀರಿನ ಟ್ಯಾಂಕ್ ಶಾಲಾ ಕಟ್ಟಡಕ್ಕೆ ಹೊಂದಿಕೊಂಡಿದ್ದು, ಮಕ್ಕಳು ಜೀವಭಯದಲ್ಲಿ ಪಾಠ ಕೇಳುವಂತಾಗಿದೆ. ಪೋಷಕರು ಕೂಡಾ ಮಕ್ಕಳನ್ನು ಶಾಲೆಗೆ ಕಳುಹಿಸಲು ಭಯಪಡುತ್ತಿದ್ದಾರೆ.

ನೀರಿನ ಟ್ಯಾಂಕನ್ನು ಕೆಡವಿ ಹೊಸ ಟ್ಯಾಂಕ್ ಕಟ್ಟುವಂತೆ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೆ, ಅವರು ನಿರ್ಲಕ್ಷ್ಯ ವಹಿಸಿದ್ದಾರೆ. ಸುವರ್ಣ ನ್ಯೂಸ್ ಕ್ಯಾಮೆರಾ ಕಾಣುತ್ತಿದ್ದಂತೆ, ಹೊಸ ನೀರಿನ ಟ್ಯಾಂಕ್‌ಗೆ ನೀರಿನ ಸಂಪರ್ಕ ಕೊಟ್ಟು, ಈ ಟ್ಯಾಂಕ್‌ಗೆ ನೀರು ಬಿಡುವುದನ್ನು ನಿಲ್ಲಿಸಿದ್ದಾರೆ. ಆದರೆ ಶಿಥಿಲಾವಸ್ಥೆಯಲ್ಲಿರುವ ಕಟ್ಟಡ ಮಾತ್ರ ಹಾಗೆ ಇದೆ. ಇದನ್ನು ಸರಿಪಡಿಸದೇ ಹೋದರೆ ಬಿಗ್‌3 ಚಳಿ ಬಿಡಿಸುವುದು ಗ್ಯಾರಂಟಿ!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more