BIG 3: ಶಾಲೆಯ ಪಕ್ಕದಲ್ಲಿ ಡೆಡ್ಲಿ ವಾಟರ್‌ ಟ್ಯಾಂಕ್, ಜೀವಭಯದಲ್ಲಿ ಮಕ್ಕಳು..!

BIG 3: ಶಾಲೆಯ ಪಕ್ಕದಲ್ಲಿ ಡೆಡ್ಲಿ ವಾಟರ್‌ ಟ್ಯಾಂಕ್, ಜೀವಭಯದಲ್ಲಿ ಮಕ್ಕಳು..!

Published : Jul 08, 2022, 02:16 PM ISTUpdated : Jul 08, 2022, 02:20 PM IST

ದಾವಣಗೆರೆ (Davanagere) ಬಲ್ಲೂರು ಗ್ರಾಮದಲ್ಲಿ ಓವರ್ ಹೆಡ್ (Over tank) ಶಿಥಿಲಾವಸ್ಥೆಯಲ್ಲಿದೆ. ಈ ನೀರಿನ ಟ್ಯಾಂಕ್ ಶಾಲಾ ಕಟ್ಟಡಕ್ಕೆ ಹೊಂದಿಕೊಂಡಿದ್ದು, ಮಕ್ಕಳು ಜೀವಭಯದಲ್ಲಿ ಪಾಠ ಕೇಳುವಂತಾಗಿದೆ. ಪೋಷಕರು ಕೂಡಾ ಮಕ್ಕಳನ್ನು ಶಾಲೆಗೆ ಕಳುಹಿಸಲು ಭಯಪಡುತ್ತಿದ್ದಾರೆ. 

ದಾವಣಗೆರೆ (ಜು. 08): ಇಲ್ಲಿನ ಬಲ್ಲೂರು ಗ್ರಾಮದಲ್ಲಿ ಓವರ್ ಹೆಡ್ (Over Head) ಶಿಥಿಲಾವಸ್ಥೆಯಲ್ಲಿದೆ. ಈ ನೀರಿನ ಟ್ಯಾಂಕ್ ಶಾಲಾ ಕಟ್ಟಡಕ್ಕೆ ಹೊಂದಿಕೊಂಡಿದ್ದು, ಮಕ್ಕಳು ಜೀವಭಯದಲ್ಲಿ ಪಾಠ ಕೇಳುವಂತಾಗಿದೆ. ಪೋಷಕರು ಕೂಡಾ ಮಕ್ಕಳನ್ನು ಶಾಲೆಗೆ ಕಳುಹಿಸಲು ಭಯಪಡುತ್ತಿದ್ದಾರೆ.

ನೀರಿನ ಟ್ಯಾಂಕನ್ನು ಕೆಡವಿ ಹೊಸ ಟ್ಯಾಂಕ್ ಕಟ್ಟುವಂತೆ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೆ, ಅವರು ನಿರ್ಲಕ್ಷ್ಯ ವಹಿಸಿದ್ದಾರೆ. ಸುವರ್ಣ ನ್ಯೂಸ್ ಕ್ಯಾಮೆರಾ ಕಾಣುತ್ತಿದ್ದಂತೆ, ಹೊಸ ನೀರಿನ ಟ್ಯಾಂಕ್‌ಗೆ ನೀರಿನ ಸಂಪರ್ಕ ಕೊಟ್ಟು, ಈ ಟ್ಯಾಂಕ್‌ಗೆ ನೀರು ಬಿಡುವುದನ್ನು ನಿಲ್ಲಿಸಿದ್ದಾರೆ. ಆದರೆ ಶಿಥಿಲಾವಸ್ಥೆಯಲ್ಲಿರುವ ಕಟ್ಟಡ ಮಾತ್ರ ಹಾಗೆ ಇದೆ. ಇದನ್ನು ಸರಿಪಡಿಸದೇ ಹೋದರೆ ಬಿಗ್‌3 ಚಳಿ ಬಿಡಿಸುವುದು ಗ್ಯಾರಂಟಿ!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more