Big 3: ಹರಿಹರದ ರಸ್ತೆ ಸಂಪೂರ್ಣ ಕೆಸರುಮಯ: ಶ್ರೀರಾಮ ದರ್ಶನವೇ ದೊಡ್ಡ ಸವಾಲು

Big 3: ಹರಿಹರದ ರಸ್ತೆ ಸಂಪೂರ್ಣ ಕೆಸರುಮಯ: ಶ್ರೀರಾಮ ದರ್ಶನವೇ ದೊಡ್ಡ ಸವಾಲು

Published : Aug 03, 2022, 01:35 PM ISTUpdated : Aug 03, 2022, 01:44 PM IST

ದಾವಣಗೆರೆ ಜಿಲ್ಲೆಯಲ್ಲಿರುವ ಹರಿಹರವನ್ನು ದಕ್ಷಿಣದ ಕಾಶಿ ಎಂದು ಕರೆಯಲಾಗುತ್ತದೆ. ಇತ್ತೀಚಿಗೆ ಎಲ್ಲಾ ಮಠಗಳ ಕೇಂದ್ರಸ್ಥಾನವಾಗಿದ್ದು, ದೊಡ್ಡ ಆಧ್ಯಾತ್ಮಿಕ ತಾಣವಾಗಿ ಮಾರ್ಪಟ್ಟಿದೆ. ಹರಿಹರ ಪಟ್ಟಣಕ್ಕೆ ಹೊಂದಿಕೊಂಡು ಸುತ್ತೂರು ನಾರಾಯಣಾಶ್ರಮ, ಶ್ರೀರಾಮ ಮಂದಿರಕ್ಕೆ ರಾಜ್ಯ ಮಾತ್ರವಲ್ಲ ಹೊರ ರಾಜ್ಯಗಳಿಂದಲೂ ಭಕ್ತರು ಆಗಮಿಸುತ್ತಾರೆ. 

ದಾವಣಗೆರೆ (ಆ. 03): ಜಿಲ್ಲೆಯಲ್ಲಿರುವ ಹರಿಹರವನ್ನು ದಕ್ಷಿಣದ ಕಾಶಿ ಎಂದು ಕರೆಯಲಾಗುತ್ತದೆ. ಇತ್ತೀಚಿಗೆ ಎಲ್ಲಾ ಮಠಗಳ ಕೇಂದ್ರಸ್ಥಾನವಾಗಿದ್ದು, ದೊಡ್ಡ ಆಧ್ಯಾತ್ಮಿಕ ತಾಣವಾಗಿ ಮಾರ್ಪಟ್ಟಿದೆ. ಹರಿಹರ ಪಟ್ಟಣಕ್ಕೆ ಹೊಂದಿಕೊಂಡು ಸುತ್ತೂರು ನಾರಾಯಣಾಶ್ರಮ, ಶ್ರೀರಾಮ ಮಂದಿರಕ್ಕೆ ರಾಜ್ಯ ಮಾತ್ರವಲ್ಲ ಹೊರ ರಾಜ್ಯಗಳಿಂದಲೂ ಭಕ್ತರು ಆಗಮಿಸುತ್ತಾರೆ. ಎಲ್ಲಿಂದಲೋ ಹರಿಹರಕ್ಕೆ ಬರುವುದು ಪ್ರಯಾಸವಲ್ಲ ಆದರೆ ಹರಿಹರದಿಂದ ಶ್ರೀರಾಮ ಮಂದಿರಕ್ಕೆ ಬರುವುದು ಪ್ರಯಾಸದ ಅನುಭವ. ಇಲ್ಲಿನ ರಸ್ತೆ ಮಳೆಗಾಲದಲ್ಲಿ ಕೆಸರಿನ ಗದ್ದೆಯಂತಾಗಿರುತ್ತೆ. ಇದನ್ನು ದಾಟಿ ಹೋಗುವುದು ಸಾಹಸವೇ ಸರಿ. ಈ ಬಗ್ಗೆ ಬಿಗ್‌ 3 ಯಲ್ಲಿ ಸಂಬಂಧಪಟ್ಟವರಿಗೆ ಬಿಸಿ ಮುಟ್ಟಿಸಲಾಯಿತು. 

 

24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more