Big 3: ಹರಿಹರದ ರಸ್ತೆ ಸಂಪೂರ್ಣ ಕೆಸರುಮಯ: ಶ್ರೀರಾಮ ದರ್ಶನವೇ ದೊಡ್ಡ ಸವಾಲು

Big 3: ಹರಿಹರದ ರಸ್ತೆ ಸಂಪೂರ್ಣ ಕೆಸರುಮಯ: ಶ್ರೀರಾಮ ದರ್ಶನವೇ ದೊಡ್ಡ ಸವಾಲು

Published : Aug 03, 2022, 01:35 PM ISTUpdated : Aug 03, 2022, 01:44 PM IST

ದಾವಣಗೆರೆ ಜಿಲ್ಲೆಯಲ್ಲಿರುವ ಹರಿಹರವನ್ನು ದಕ್ಷಿಣದ ಕಾಶಿ ಎಂದು ಕರೆಯಲಾಗುತ್ತದೆ. ಇತ್ತೀಚಿಗೆ ಎಲ್ಲಾ ಮಠಗಳ ಕೇಂದ್ರಸ್ಥಾನವಾಗಿದ್ದು, ದೊಡ್ಡ ಆಧ್ಯಾತ್ಮಿಕ ತಾಣವಾಗಿ ಮಾರ್ಪಟ್ಟಿದೆ. ಹರಿಹರ ಪಟ್ಟಣಕ್ಕೆ ಹೊಂದಿಕೊಂಡು ಸುತ್ತೂರು ನಾರಾಯಣಾಶ್ರಮ, ಶ್ರೀರಾಮ ಮಂದಿರಕ್ಕೆ ರಾಜ್ಯ ಮಾತ್ರವಲ್ಲ ಹೊರ ರಾಜ್ಯಗಳಿಂದಲೂ ಭಕ್ತರು ಆಗಮಿಸುತ್ತಾರೆ. 

ದಾವಣಗೆರೆ (ಆ. 03): ಜಿಲ್ಲೆಯಲ್ಲಿರುವ ಹರಿಹರವನ್ನು ದಕ್ಷಿಣದ ಕಾಶಿ ಎಂದು ಕರೆಯಲಾಗುತ್ತದೆ. ಇತ್ತೀಚಿಗೆ ಎಲ್ಲಾ ಮಠಗಳ ಕೇಂದ್ರಸ್ಥಾನವಾಗಿದ್ದು, ದೊಡ್ಡ ಆಧ್ಯಾತ್ಮಿಕ ತಾಣವಾಗಿ ಮಾರ್ಪಟ್ಟಿದೆ. ಹರಿಹರ ಪಟ್ಟಣಕ್ಕೆ ಹೊಂದಿಕೊಂಡು ಸುತ್ತೂರು ನಾರಾಯಣಾಶ್ರಮ, ಶ್ರೀರಾಮ ಮಂದಿರಕ್ಕೆ ರಾಜ್ಯ ಮಾತ್ರವಲ್ಲ ಹೊರ ರಾಜ್ಯಗಳಿಂದಲೂ ಭಕ್ತರು ಆಗಮಿಸುತ್ತಾರೆ. ಎಲ್ಲಿಂದಲೋ ಹರಿಹರಕ್ಕೆ ಬರುವುದು ಪ್ರಯಾಸವಲ್ಲ ಆದರೆ ಹರಿಹರದಿಂದ ಶ್ರೀರಾಮ ಮಂದಿರಕ್ಕೆ ಬರುವುದು ಪ್ರಯಾಸದ ಅನುಭವ. ಇಲ್ಲಿನ ರಸ್ತೆ ಮಳೆಗಾಲದಲ್ಲಿ ಕೆಸರಿನ ಗದ್ದೆಯಂತಾಗಿರುತ್ತೆ. ಇದನ್ನು ದಾಟಿ ಹೋಗುವುದು ಸಾಹಸವೇ ಸರಿ. ಈ ಬಗ್ಗೆ ಬಿಗ್‌ 3 ಯಲ್ಲಿ ಸಂಬಂಧಪಟ್ಟವರಿಗೆ ಬಿಸಿ ಮುಟ್ಟಿಸಲಾಯಿತು. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more