Big 3: ಹರಿಹರದ ರಸ್ತೆ ಸಂಪೂರ್ಣ ಕೆಸರುಮಯ: ಶ್ರೀರಾಮ ದರ್ಶನವೇ ದೊಡ್ಡ ಸವಾಲು

Big 3: ಹರಿಹರದ ರಸ್ತೆ ಸಂಪೂರ್ಣ ಕೆಸರುಮಯ: ಶ್ರೀರಾಮ ದರ್ಶನವೇ ದೊಡ್ಡ ಸವಾಲು

Published : Aug 03, 2022, 01:35 PM ISTUpdated : Aug 03, 2022, 01:44 PM IST

ದಾವಣಗೆರೆ ಜಿಲ್ಲೆಯಲ್ಲಿರುವ ಹರಿಹರವನ್ನು ದಕ್ಷಿಣದ ಕಾಶಿ ಎಂದು ಕರೆಯಲಾಗುತ್ತದೆ. ಇತ್ತೀಚಿಗೆ ಎಲ್ಲಾ ಮಠಗಳ ಕೇಂದ್ರಸ್ಥಾನವಾಗಿದ್ದು, ದೊಡ್ಡ ಆಧ್ಯಾತ್ಮಿಕ ತಾಣವಾಗಿ ಮಾರ್ಪಟ್ಟಿದೆ. ಹರಿಹರ ಪಟ್ಟಣಕ್ಕೆ ಹೊಂದಿಕೊಂಡು ಸುತ್ತೂರು ನಾರಾಯಣಾಶ್ರಮ, ಶ್ರೀರಾಮ ಮಂದಿರಕ್ಕೆ ರಾಜ್ಯ ಮಾತ್ರವಲ್ಲ ಹೊರ ರಾಜ್ಯಗಳಿಂದಲೂ ಭಕ್ತರು ಆಗಮಿಸುತ್ತಾರೆ. 

ದಾವಣಗೆರೆ (ಆ. 03): ಜಿಲ್ಲೆಯಲ್ಲಿರುವ ಹರಿಹರವನ್ನು ದಕ್ಷಿಣದ ಕಾಶಿ ಎಂದು ಕರೆಯಲಾಗುತ್ತದೆ. ಇತ್ತೀಚಿಗೆ ಎಲ್ಲಾ ಮಠಗಳ ಕೇಂದ್ರಸ್ಥಾನವಾಗಿದ್ದು, ದೊಡ್ಡ ಆಧ್ಯಾತ್ಮಿಕ ತಾಣವಾಗಿ ಮಾರ್ಪಟ್ಟಿದೆ. ಹರಿಹರ ಪಟ್ಟಣಕ್ಕೆ ಹೊಂದಿಕೊಂಡು ಸುತ್ತೂರು ನಾರಾಯಣಾಶ್ರಮ, ಶ್ರೀರಾಮ ಮಂದಿರಕ್ಕೆ ರಾಜ್ಯ ಮಾತ್ರವಲ್ಲ ಹೊರ ರಾಜ್ಯಗಳಿಂದಲೂ ಭಕ್ತರು ಆಗಮಿಸುತ್ತಾರೆ. ಎಲ್ಲಿಂದಲೋ ಹರಿಹರಕ್ಕೆ ಬರುವುದು ಪ್ರಯಾಸವಲ್ಲ ಆದರೆ ಹರಿಹರದಿಂದ ಶ್ರೀರಾಮ ಮಂದಿರಕ್ಕೆ ಬರುವುದು ಪ್ರಯಾಸದ ಅನುಭವ. ಇಲ್ಲಿನ ರಸ್ತೆ ಮಳೆಗಾಲದಲ್ಲಿ ಕೆಸರಿನ ಗದ್ದೆಯಂತಾಗಿರುತ್ತೆ. ಇದನ್ನು ದಾಟಿ ಹೋಗುವುದು ಸಾಹಸವೇ ಸರಿ. ಈ ಬಗ್ಗೆ ಬಿಗ್‌ 3 ಯಲ್ಲಿ ಸಂಬಂಧಪಟ್ಟವರಿಗೆ ಬಿಸಿ ಮುಟ್ಟಿಸಲಾಯಿತು. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more