ಅಂಕೋಲಾ ಡೋಂಗ್ರಿ ಸೇತುವೆ ನಿರ್ಮಾಣ ಕಾಮಗಾರಿ ಸದ್ಯದಲ್ಲೇ ಪ್ರಾರಂಭ: ಬಿಗ್ 3 ಇಂಪ್ಯಾಕ್ಟ್!

ಅಂಕೋಲಾ ಡೋಂಗ್ರಿ ಸೇತುವೆ ನಿರ್ಮಾಣ ಕಾಮಗಾರಿ ಸದ್ಯದಲ್ಲೇ ಪ್ರಾರಂಭ: ಬಿಗ್ 3 ಇಂಪ್ಯಾಕ್ಟ್!

Suvarna News   | Asianet News
Published : Feb 02, 2021, 01:55 PM ISTUpdated : Feb 02, 2021, 02:57 PM IST

ಉತ್ತರ ಕನ್ನಡ ಜಿಲ್ಲೆ ಅಂಕೋಲಾದ ಡೋಂಗ್ರಿ ಗ್ರಾಮದಲ್ಲಿ ಸೇತುವೆ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದು,  ಪ್ರಾಣವನ್ನು ಪಣಕ್ಕಿಟ್ಟು ತೆಪ್ಪದಲ್ಲೇ ಇಲ್ಲಿನ ಜನ ಓಡಾಡುತ್ತಿದ್ದಾರೆ. ಈ ಬಗ್ಗೆ ಬಿಗ್ 3 ವರದಿ ಪ್ರಸಾರದ ಬಳಿಕ ಅಧಿಕಾರಿಗಳು, ಅಲ್ಲಿನ ಶಾಸಕರು ಎಚ್ಚೆತ್ತುಕೊಂಡಿದ್ದಾರೆ. 

ಉತ್ತರ ಕನ್ನಡ (ಫೆ. 02):  ಅಂಕೋಲಾದ ಡೋಂಗ್ರಿ ಗ್ರಾಮದಲ್ಲಿ ಸೇತುವೆ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದು,  ಪ್ರಾಣವನ್ನು ಪಣಕ್ಕಿಟ್ಟು ತೆಪ್ಪದಲ್ಲೇ ಇಲ್ಲಿನ ಜನ ಓಡಾಡುತ್ತಿದ್ದಾರೆ. ಈ ಬಗ್ಗೆ ಬಿಗ್ 3 ವರದಿ ಪ್ರಸಾರದ ಬಳಿಕ ಅಧಿಕಾರಿಗಳು, ಅಲ್ಲಿನ ಶಾಸಕರು ಎಚ್ಚೆತ್ತುಕೊಂಡಿದ್ದಾರೆ.

ಇಲ್ಲಿನ ಶಾಸಕಿ ರೂಪಾಲಿ ನಾಯ್ಕ್ ಪ್ರತಿಕ್ರಿಯಿಸಿದ್ದು 3 ಕೋಟಿ ಅನುದಾನಕ್ಕೆ ಬೇಡಿಕೆ ಇಟ್ಟಿದ್ದೇನೆ. ಈಗಾಗಲೇ 1 ಕೋಟಿ ತಂದಿದ್ದೇನೆ. ಬಸ್‌ ವ್ಯವಸ್ಥೆ ಮಾಡಲು ಸೂಚನೆ ನೀಡಿದ್ದೇನೆ. ಮುಂದಿನ ತಿಂಗಳಿಂದ ಕಾಮಗಾರಿ ಶುರುವಾಗುವುದು ಎಂದು ಭರವಸೆ ನೀಡಿದ್ದಾರೆ. ಇದು ಬಿಗ್ 3 ಇಂಪ್ಯಾಕ್ಟ್..!
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?