ಅಂಕೋಲಾ ಡೋಂಗ್ರಿ ಸೇತುವೆ ನಿರ್ಮಾಣ ಕಾಮಗಾರಿ ಸದ್ಯದಲ್ಲೇ ಪ್ರಾರಂಭ: ಬಿಗ್ 3 ಇಂಪ್ಯಾಕ್ಟ್!

ಅಂಕೋಲಾ ಡೋಂಗ್ರಿ ಸೇತುವೆ ನಿರ್ಮಾಣ ಕಾಮಗಾರಿ ಸದ್ಯದಲ್ಲೇ ಪ್ರಾರಂಭ: ಬಿಗ್ 3 ಇಂಪ್ಯಾಕ್ಟ್!

Suvarna News   | Asianet News
Published : Feb 02, 2021, 01:55 PM ISTUpdated : Feb 02, 2021, 02:57 PM IST

ಉತ್ತರ ಕನ್ನಡ ಜಿಲ್ಲೆ ಅಂಕೋಲಾದ ಡೋಂಗ್ರಿ ಗ್ರಾಮದಲ್ಲಿ ಸೇತುವೆ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದು,  ಪ್ರಾಣವನ್ನು ಪಣಕ್ಕಿಟ್ಟು ತೆಪ್ಪದಲ್ಲೇ ಇಲ್ಲಿನ ಜನ ಓಡಾಡುತ್ತಿದ್ದಾರೆ. ಈ ಬಗ್ಗೆ ಬಿಗ್ 3 ವರದಿ ಪ್ರಸಾರದ ಬಳಿಕ ಅಧಿಕಾರಿಗಳು, ಅಲ್ಲಿನ ಶಾಸಕರು ಎಚ್ಚೆತ್ತುಕೊಂಡಿದ್ದಾರೆ. 

ಉತ್ತರ ಕನ್ನಡ (ಫೆ. 02):  ಅಂಕೋಲಾದ ಡೋಂಗ್ರಿ ಗ್ರಾಮದಲ್ಲಿ ಸೇತುವೆ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದು,  ಪ್ರಾಣವನ್ನು ಪಣಕ್ಕಿಟ್ಟು ತೆಪ್ಪದಲ್ಲೇ ಇಲ್ಲಿನ ಜನ ಓಡಾಡುತ್ತಿದ್ದಾರೆ. ಈ ಬಗ್ಗೆ ಬಿಗ್ 3 ವರದಿ ಪ್ರಸಾರದ ಬಳಿಕ ಅಧಿಕಾರಿಗಳು, ಅಲ್ಲಿನ ಶಾಸಕರು ಎಚ್ಚೆತ್ತುಕೊಂಡಿದ್ದಾರೆ.

ಇಲ್ಲಿನ ಶಾಸಕಿ ರೂಪಾಲಿ ನಾಯ್ಕ್ ಪ್ರತಿಕ್ರಿಯಿಸಿದ್ದು 3 ಕೋಟಿ ಅನುದಾನಕ್ಕೆ ಬೇಡಿಕೆ ಇಟ್ಟಿದ್ದೇನೆ. ಈಗಾಗಲೇ 1 ಕೋಟಿ ತಂದಿದ್ದೇನೆ. ಬಸ್‌ ವ್ಯವಸ್ಥೆ ಮಾಡಲು ಸೂಚನೆ ನೀಡಿದ್ದೇನೆ. ಮುಂದಿನ ತಿಂಗಳಿಂದ ಕಾಮಗಾರಿ ಶುರುವಾಗುವುದು ಎಂದು ಭರವಸೆ ನೀಡಿದ್ದಾರೆ. ಇದು ಬಿಗ್ 3 ಇಂಪ್ಯಾಕ್ಟ್..!
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!