ಹೊಲದಲ್ಲಿ ಕೈಗೆ ಸಿಗ್ತಿವೆ ಕರೆಂಟ್ ವೈರ್‌ಗಳು, ಜೆಸ್ಕಾಂ ಅಧಿಕಾರಿಗಳು ಮಾತ್ರ ಡೋಂಟ್ ಕೇರ್...!

ಹೊಲದಲ್ಲಿ ಕೈಗೆ ಸಿಗ್ತಿವೆ ಕರೆಂಟ್ ವೈರ್‌ಗಳು, ಜೆಸ್ಕಾಂ ಅಧಿಕಾರಿಗಳು ಮಾತ್ರ ಡೋಂಟ್ ಕೇರ್...!

Suvarna News   | Asianet News
Published : Mar 10, 2021, 01:54 PM ISTUpdated : Mar 10, 2021, 02:31 PM IST

ವಾಲಿ ನಿಂತಿವೆ ಕರೆಂಟ್ ಕಂಬಗಳು, ಹೊಲದಲ್ಲಿ ಕೈಗೆ ಸಿಗುತ್ತಿದೆ ಕರೆಂಟ್ ವೈರ್‌ಗಳು, ಹೊಲದಲ್ಲಿ ಕೆಲಸ ಮಾಡೋಕೆ ರೈತರು ಭಯಪಡುತ್ತಿದ್ದಾರೆ. ಈ ದೃಶ್ಯಗಳು ಕಂಡು ಬಂದಿದ್ದು ಕಲ್ಬುರ್ಗಿ ಜಿಲ್ಲೆಯ ಪಟ್ಟಣ ಸರ್ಕಲ್‌ನಲ್ಲಿ.

ಬೆಂಗಳೂರು (ಮಾ. 10): ವಾಲಿ ನಿಂತಿವೆ ಕರೆಂಟ್ ಕಂಬಗಳು, ಹೊಲದಲ್ಲಿ ಕೈಗೆ ಸಿಗುತ್ತಿದೆ ಕರೆಂಟ್ ವೈರ್‌ಗಳು, ಹೊಲದಲ್ಲಿ ಕೆಲಸ ಮಾಡೋಕೆ ರೈತರು ಭಯಪಡುತ್ತಿದ್ದಾರೆ. ಈ ದೃಶ್ಯಗಳು ಕಂಡು ಬಂದಿದ್ದು ಕಲ್ಬುರ್ಗಿ ಜಿಲ್ಲೆಯ ಪಟ್ಟಣ ಸರ್ಕಲ್‌ನಲ್ಲಿ. ಬೆಳೆಗಳು ಹಸಿ ಇದ್ದಾಗ, ಕರೆಂಟ್ ತಗುಲುವ ಸಾಧ್ಯತೆ ಇದೆ. ಬೆಳೆಗಳು ಒಣಗಿದಾಗ ಬೆಂಕಿ ಬೀಳುವ ಸಾಧ್ಯತೆ ಇದೆ. ಹೊಲಕ್ಕೆ ಬಂದ ರೈತರು ಸುರಕ್ಷಿತವಾಗಿ ಮನೆಗೆ ಹೋಗುವ ಖಚಿತತೆ ಇದೆ. ಈ ಬಗ್ಗೆ ಜೆಸ್ಕಾಂ ಅಧಿಕಾರಿಗಳಿಗೆ ದೂರು ನೀಡಿದ್ರೆ ಕ್ಯಾರೆ ಎನ್ನುತ್ತಿಲ್ಲ...

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?