ಹೊಲದಲ್ಲಿ ಕೈಗೆ ಸಿಗ್ತಿವೆ ಕರೆಂಟ್ ವೈರ್‌ಗಳು, ಜೆಸ್ಕಾಂ ಅಧಿಕಾರಿಗಳು ಮಾತ್ರ ಡೋಂಟ್ ಕೇರ್...!

ಹೊಲದಲ್ಲಿ ಕೈಗೆ ಸಿಗ್ತಿವೆ ಕರೆಂಟ್ ವೈರ್‌ಗಳು, ಜೆಸ್ಕಾಂ ಅಧಿಕಾರಿಗಳು ಮಾತ್ರ ಡೋಂಟ್ ಕೇರ್...!

Published : Mar 10, 2021, 01:54 PM ISTUpdated : Mar 10, 2021, 02:31 PM IST

ವಾಲಿ ನಿಂತಿವೆ ಕರೆಂಟ್ ಕಂಬಗಳು, ಹೊಲದಲ್ಲಿ ಕೈಗೆ ಸಿಗುತ್ತಿದೆ ಕರೆಂಟ್ ವೈರ್‌ಗಳು, ಹೊಲದಲ್ಲಿ ಕೆಲಸ ಮಾಡೋಕೆ ರೈತರು ಭಯಪಡುತ್ತಿದ್ದಾರೆ. ಈ ದೃಶ್ಯಗಳು ಕಂಡು ಬಂದಿದ್ದು ಕಲ್ಬುರ್ಗಿ ಜಿಲ್ಲೆಯ ಪಟ್ಟಣ ಸರ್ಕಲ್‌ನಲ್ಲಿ.

ಬೆಂಗಳೂರು (ಮಾ. 10): ವಾಲಿ ನಿಂತಿವೆ ಕರೆಂಟ್ ಕಂಬಗಳು, ಹೊಲದಲ್ಲಿ ಕೈಗೆ ಸಿಗುತ್ತಿದೆ ಕರೆಂಟ್ ವೈರ್‌ಗಳು, ಹೊಲದಲ್ಲಿ ಕೆಲಸ ಮಾಡೋಕೆ ರೈತರು ಭಯಪಡುತ್ತಿದ್ದಾರೆ. ಈ ದೃಶ್ಯಗಳು ಕಂಡು ಬಂದಿದ್ದು ಕಲ್ಬುರ್ಗಿ ಜಿಲ್ಲೆಯ ಪಟ್ಟಣ ಸರ್ಕಲ್‌ನಲ್ಲಿ. ಬೆಳೆಗಳು ಹಸಿ ಇದ್ದಾಗ, ಕರೆಂಟ್ ತಗುಲುವ ಸಾಧ್ಯತೆ ಇದೆ. ಬೆಳೆಗಳು ಒಣಗಿದಾಗ ಬೆಂಕಿ ಬೀಳುವ ಸಾಧ್ಯತೆ ಇದೆ. ಹೊಲಕ್ಕೆ ಬಂದ ರೈತರು ಸುರಕ್ಷಿತವಾಗಿ ಮನೆಗೆ ಹೋಗುವ ಖಚಿತತೆ ಇದೆ. ಈ ಬಗ್ಗೆ ಜೆಸ್ಕಾಂ ಅಧಿಕಾರಿಗಳಿಗೆ ದೂರು ನೀಡಿದ್ರೆ ಕ್ಯಾರೆ ಎನ್ನುತ್ತಿಲ್ಲ...

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!