Big 3 Hero: ಅಕ್ಷಯ್‌ ಕೋಟ್ಯಾನ್:‌ ಎಲೆ ಮೇಲೆ ನೂರಾರು ಕಲಾಕೃತಿ ರಚಿಸುವ ಕಲಾವಿದ

Big 3 Hero: ಅಕ್ಷಯ್‌ ಕೋಟ್ಯಾನ್:‌ ಎಲೆ ಮೇಲೆ ನೂರಾರು ಕಲಾಕೃತಿ ರಚಿಸುವ ಕಲಾವಿದ

Published : Sep 10, 2022, 01:20 PM ISTUpdated : Sep 10, 2022, 01:25 PM IST

ಎಲೆ ಮೇಲೆ ನೂರಾರು ಕಲಾಕೃತಿಗಳನ್ನು ರಚಿಸುವ ಅಕ್ಷಯ್‌ ಕೋಟ್ಯಾನ್‌ ಅವರ ಸಾಧನೆಯನ್ನು ಬಿಗ್ - 3 ಕಾರ್ಯಕ್ರಮ ಪ್ರಸಾರ ಮಾಡಿತ್ತು. ಇವರು ಈ ಕಾರ್ಯಕ್ರಮದ ಹೀರೋ ಆಗಿದ್ದರು. ಇವರ ಸಾಧನೆ ಬಗ್ಗೆ ಇಲ್ಲಿದೆ ವಿವರ..

ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಬಿಗ್ 3 ಕಾರ್ಯಕ್ರಮದಲ್ಲಿ ಸದ್ದು ಗದ್ದಲವಿಲ್ಲದೇ ಸಾಧನೆಗೈದವರ ಕತೆಯನ್ನು ತೋರಿಸಲಾಗುತ್ತದೆ. ನಮ್ಮ ನಿಮ್ಮ ನಡುವೆ ಇರುವ ರಿಯಲ್‌ ಹೋರೋಗಳ ಕತೆಯನ್ನು ಪ್ರಸಾರ ಮಾಡುತ್ತದೆ. ಅಲ್ಲದೆ, ಬಿಗ್ 3 ಯಿಂದ ಹೊರಬಂದ ಸಾಧಕರಿಗೆ ಗೌರವವೂ ಸಿಕ್ಕಿದೆ. ಇದೇ ರೀತಿ, ಅಕ್ಷಯ್ ಕೋಟ್ಯಾನ್‌ ಸಾಧನೆಯನ್ನು ಬಿಗ್ - 3 ತೋರಿಸಿತ್ತು. ಇವರು ಎಲೆ ಮೇಲೆ ನೂರಾರು ಕಲಾಕೃತಿಗಳನ್ನು ರಚಿಸುವ ಕಲಾವಿದರು. ಇವರ ಬಗ್ಗೆ ಇಲ್ಲಿದೆ ವಿವರ..

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?