Big 3 Hero: ಅಕ್ಷಯ್‌ ಕೋಟ್ಯಾನ್:‌ ಎಲೆ ಮೇಲೆ ನೂರಾರು ಕಲಾಕೃತಿ ರಚಿಸುವ ಕಲಾವಿದ

Big 3 Hero: ಅಕ್ಷಯ್‌ ಕೋಟ್ಯಾನ್:‌ ಎಲೆ ಮೇಲೆ ನೂರಾರು ಕಲಾಕೃತಿ ರಚಿಸುವ ಕಲಾವಿದ

Published : Sep 10, 2022, 01:20 PM ISTUpdated : Sep 10, 2022, 01:25 PM IST

ಎಲೆ ಮೇಲೆ ನೂರಾರು ಕಲಾಕೃತಿಗಳನ್ನು ರಚಿಸುವ ಅಕ್ಷಯ್‌ ಕೋಟ್ಯಾನ್‌ ಅವರ ಸಾಧನೆಯನ್ನು ಬಿಗ್ - 3 ಕಾರ್ಯಕ್ರಮ ಪ್ರಸಾರ ಮಾಡಿತ್ತು. ಇವರು ಈ ಕಾರ್ಯಕ್ರಮದ ಹೀರೋ ಆಗಿದ್ದರು. ಇವರ ಸಾಧನೆ ಬಗ್ಗೆ ಇಲ್ಲಿದೆ ವಿವರ..

ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಬಿಗ್ 3 ಕಾರ್ಯಕ್ರಮದಲ್ಲಿ ಸದ್ದು ಗದ್ದಲವಿಲ್ಲದೇ ಸಾಧನೆಗೈದವರ ಕತೆಯನ್ನು ತೋರಿಸಲಾಗುತ್ತದೆ. ನಮ್ಮ ನಿಮ್ಮ ನಡುವೆ ಇರುವ ರಿಯಲ್‌ ಹೋರೋಗಳ ಕತೆಯನ್ನು ಪ್ರಸಾರ ಮಾಡುತ್ತದೆ. ಅಲ್ಲದೆ, ಬಿಗ್ 3 ಯಿಂದ ಹೊರಬಂದ ಸಾಧಕರಿಗೆ ಗೌರವವೂ ಸಿಕ್ಕಿದೆ. ಇದೇ ರೀತಿ, ಅಕ್ಷಯ್ ಕೋಟ್ಯಾನ್‌ ಸಾಧನೆಯನ್ನು ಬಿಗ್ - 3 ತೋರಿಸಿತ್ತು. ಇವರು ಎಲೆ ಮೇಲೆ ನೂರಾರು ಕಲಾಕೃತಿಗಳನ್ನು ರಚಿಸುವ ಕಲಾವಿದರು. ಇವರ ಬಗ್ಗೆ ಇಲ್ಲಿದೆ ವಿವರ..

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!