Big 3 Hero: ಅಕ್ಷಯ್‌ ಕೋಟ್ಯಾನ್:‌ ಎಲೆ ಮೇಲೆ ನೂರಾರು ಕಲಾಕೃತಿ ರಚಿಸುವ ಕಲಾವಿದ

Big 3 Hero: ಅಕ್ಷಯ್‌ ಕೋಟ್ಯಾನ್:‌ ಎಲೆ ಮೇಲೆ ನೂರಾರು ಕಲಾಕೃತಿ ರಚಿಸುವ ಕಲಾವಿದ

Published : Sep 10, 2022, 01:20 PM ISTUpdated : Sep 10, 2022, 01:25 PM IST

ಎಲೆ ಮೇಲೆ ನೂರಾರು ಕಲಾಕೃತಿಗಳನ್ನು ರಚಿಸುವ ಅಕ್ಷಯ್‌ ಕೋಟ್ಯಾನ್‌ ಅವರ ಸಾಧನೆಯನ್ನು ಬಿಗ್ - 3 ಕಾರ್ಯಕ್ರಮ ಪ್ರಸಾರ ಮಾಡಿತ್ತು. ಇವರು ಈ ಕಾರ್ಯಕ್ರಮದ ಹೀರೋ ಆಗಿದ್ದರು. ಇವರ ಸಾಧನೆ ಬಗ್ಗೆ ಇಲ್ಲಿದೆ ವಿವರ..

ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಬಿಗ್ 3 ಕಾರ್ಯಕ್ರಮದಲ್ಲಿ ಸದ್ದು ಗದ್ದಲವಿಲ್ಲದೇ ಸಾಧನೆಗೈದವರ ಕತೆಯನ್ನು ತೋರಿಸಲಾಗುತ್ತದೆ. ನಮ್ಮ ನಿಮ್ಮ ನಡುವೆ ಇರುವ ರಿಯಲ್‌ ಹೋರೋಗಳ ಕತೆಯನ್ನು ಪ್ರಸಾರ ಮಾಡುತ್ತದೆ. ಅಲ್ಲದೆ, ಬಿಗ್ 3 ಯಿಂದ ಹೊರಬಂದ ಸಾಧಕರಿಗೆ ಗೌರವವೂ ಸಿಕ್ಕಿದೆ. ಇದೇ ರೀತಿ, ಅಕ್ಷಯ್ ಕೋಟ್ಯಾನ್‌ ಸಾಧನೆಯನ್ನು ಬಿಗ್ - 3 ತೋರಿಸಿತ್ತು. ಇವರು ಎಲೆ ಮೇಲೆ ನೂರಾರು ಕಲಾಕೃತಿಗಳನ್ನು ರಚಿಸುವ ಕಲಾವಿದರು. ಇವರ ಬಗ್ಗೆ ಇಲ್ಲಿದೆ ವಿವರ..

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!