BIG 3 Hero: ಸರ್ಕಾರಿ ಕೆಲಸಕ್ಕೆ ರಾಜೀನಾಮೆ, ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಡಾ ಜಯಮ್ಮ

BIG 3 Hero: ಸರ್ಕಾರಿ ಕೆಲಸಕ್ಕೆ ರಾಜೀನಾಮೆ, ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಡಾ ಜಯಮ್ಮ

Published : Jul 09, 2022, 01:05 PM ISTUpdated : Jul 09, 2022, 01:22 PM IST

ತೆರೆ ಮರೆಯಲ್ಲಿ ಸಮಾಜ ಸೇವೆ ಸಲ್ಲಿಸುತ್ತಿರುವ, ಸಮಾಜದ ಒಳಿತಾಗಿ ದುಡಿಯುತ್ತಿರುವ ಮಂದಿ ನಮ್ಮ ನಡುವೆ ಸಾಕಷ್ಟು ಮಂದಿ ಇದ್ದಾರೆ. ಕೆಲವೊಮ್ಮೆ ಅವರನ್ನು ಗುರುತಿಸಲಾಗುತ್ತದೆ, ಕೆಲವೊಮ್ಮೆ ಅವರು ಬೆಳಕಿಗೆ ಬರದೇ ಇರಬಹುದು. ಅಂತವನ್ನು ಗುರುತಿಸುವ ಕೆಲಸ ಮಾಡುತ್ತಿದೆ ಬಿಗ್ 3. ಇಂದಿನ ನಮ್ಮ ಹೀರೋ ಕೋಲಾರದ ಡಾ.ಜಯಮ್ಮ 

ಬೆಂಗಳೂರು (ಜು. 09): ತೆರೆ ಮರೆಯಲ್ಲಿ ಸಮಾಜ ಸೇವೆ ಸಲ್ಲಿಸುತ್ತಿರುವ, ಸಮಾಜದ ಒಳಿತಾಗಿ ದುಡಿಯುತ್ತಿರುವ ಮಂದಿ ನಮ್ಮ ನಡುವೆ ಸಾಕಷ್ಟು ಮಂದಿ ಇದ್ದಾರೆ. ಕೆಲವೊಮ್ಮೆ ಅವರನ್ನು ಗುರುತಿಸಲಾಗುತ್ತದೆ, ಕೆಲವೊಮ್ಮೆ ಅವರು ಬೆಳಕಿಗೆ ಬರದೇ ಇರಬಹುದು. ಅಂತವನ್ನು ಗುರುತಿಸುವ ಕೆಲಸ ಮಾಡುತ್ತಿದೆ ಬಿಗ್ 3. ಇಂದಿನ ನಮ್ಮ ಹೀರೋ ಕೋಲಾರದ ಡಾ.ಜಯಮ್ಮ.

ಕೋಲಾರದ ಘಟ್ಟಹಳ್ಳಿಯಲ್ಲಿರುವ ಆಂಜನಪ್ಪ ಆಶ್ರಮವನ್ನು ನೋಡಿಕೊಳ್ಳುತ್ತಿದ್ದಾರೆ ಡಾ. ಜಯಮ್ಮ. ಇವರು ಎಂಬಿಬಿಎಸ್ ಹಾಗೂ ಎಂಡಿ ಮುಗಿಸಿ ಕೆಲವರ್ಷಗಳ ಕಾಲ ಬೆಂಗಳೂರಿನ ವಾಣಿವಿಲಾಸ ಹಾಗೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಾರೆ. ಕಾರಣಾಂತರವಾಗಿ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ ಖಾಸಗಿಯಾಗಿ ಕೆಲಸ ಮಾಡುತ್ತಾರೆ. ಅಲ್ಲಿಯೂ ಕೆಲಸ ಬಿಟ್ಟು ಆಂಜನಪ್ಪ ಆಶ್ರಮದ ಮೂಲಕ ಉಚಿತವಾಗಿ ಬಡವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಜೊತೆಗೆ 1-7 ತರಗತಿ ಮಕ್ಕಳಿಗೆ ಉಚಿತ ಟ್ಯೂಷನ್ ನೀಡುತ್ತಿದ್ದಾರೆ. ಈ ತಾಯಿ, ಕೋಲಾರ ಭಾಗದ ಜನರ ಪಾಲಿಗೆ ದೇವತೆಯಾಗಿದ್ದಾರೆ. ಈ ತಾಯಿ ಸಮಾಜ ಸೇವೆಗೆ ನಮ್ಮದೊಂದು ಸಲಾಂ..!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more