BIG 3 Hero: ಸರ್ಕಾರಿ ಕೆಲಸಕ್ಕೆ ರಾಜೀನಾಮೆ, ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಡಾ ಜಯಮ್ಮ

BIG 3 Hero: ಸರ್ಕಾರಿ ಕೆಲಸಕ್ಕೆ ರಾಜೀನಾಮೆ, ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಡಾ ಜಯಮ್ಮ

Published : Jul 09, 2022, 01:05 PM ISTUpdated : Jul 09, 2022, 01:22 PM IST

ತೆರೆ ಮರೆಯಲ್ಲಿ ಸಮಾಜ ಸೇವೆ ಸಲ್ಲಿಸುತ್ತಿರುವ, ಸಮಾಜದ ಒಳಿತಾಗಿ ದುಡಿಯುತ್ತಿರುವ ಮಂದಿ ನಮ್ಮ ನಡುವೆ ಸಾಕಷ್ಟು ಮಂದಿ ಇದ್ದಾರೆ. ಕೆಲವೊಮ್ಮೆ ಅವರನ್ನು ಗುರುತಿಸಲಾಗುತ್ತದೆ, ಕೆಲವೊಮ್ಮೆ ಅವರು ಬೆಳಕಿಗೆ ಬರದೇ ಇರಬಹುದು. ಅಂತವನ್ನು ಗುರುತಿಸುವ ಕೆಲಸ ಮಾಡುತ್ತಿದೆ ಬಿಗ್ 3. ಇಂದಿನ ನಮ್ಮ ಹೀರೋ ಕೋಲಾರದ ಡಾ.ಜಯಮ್ಮ 

ಬೆಂಗಳೂರು (ಜು. 09): ತೆರೆ ಮರೆಯಲ್ಲಿ ಸಮಾಜ ಸೇವೆ ಸಲ್ಲಿಸುತ್ತಿರುವ, ಸಮಾಜದ ಒಳಿತಾಗಿ ದುಡಿಯುತ್ತಿರುವ ಮಂದಿ ನಮ್ಮ ನಡುವೆ ಸಾಕಷ್ಟು ಮಂದಿ ಇದ್ದಾರೆ. ಕೆಲವೊಮ್ಮೆ ಅವರನ್ನು ಗುರುತಿಸಲಾಗುತ್ತದೆ, ಕೆಲವೊಮ್ಮೆ ಅವರು ಬೆಳಕಿಗೆ ಬರದೇ ಇರಬಹುದು. ಅಂತವನ್ನು ಗುರುತಿಸುವ ಕೆಲಸ ಮಾಡುತ್ತಿದೆ ಬಿಗ್ 3. ಇಂದಿನ ನಮ್ಮ ಹೀರೋ ಕೋಲಾರದ ಡಾ.ಜಯಮ್ಮ.

ಕೋಲಾರದ ಘಟ್ಟಹಳ್ಳಿಯಲ್ಲಿರುವ ಆಂಜನಪ್ಪ ಆಶ್ರಮವನ್ನು ನೋಡಿಕೊಳ್ಳುತ್ತಿದ್ದಾರೆ ಡಾ. ಜಯಮ್ಮ. ಇವರು ಎಂಬಿಬಿಎಸ್ ಹಾಗೂ ಎಂಡಿ ಮುಗಿಸಿ ಕೆಲವರ್ಷಗಳ ಕಾಲ ಬೆಂಗಳೂರಿನ ವಾಣಿವಿಲಾಸ ಹಾಗೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಾರೆ. ಕಾರಣಾಂತರವಾಗಿ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ ಖಾಸಗಿಯಾಗಿ ಕೆಲಸ ಮಾಡುತ್ತಾರೆ. ಅಲ್ಲಿಯೂ ಕೆಲಸ ಬಿಟ್ಟು ಆಂಜನಪ್ಪ ಆಶ್ರಮದ ಮೂಲಕ ಉಚಿತವಾಗಿ ಬಡವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಜೊತೆಗೆ 1-7 ತರಗತಿ ಮಕ್ಕಳಿಗೆ ಉಚಿತ ಟ್ಯೂಷನ್ ನೀಡುತ್ತಿದ್ದಾರೆ. ಈ ತಾಯಿ, ಕೋಲಾರ ಭಾಗದ ಜನರ ಪಾಲಿಗೆ ದೇವತೆಯಾಗಿದ್ದಾರೆ. ಈ ತಾಯಿ ಸಮಾಜ ಸೇವೆಗೆ ನಮ್ಮದೊಂದು ಸಲಾಂ..!

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more