BIG 3 Hero: ಸರ್ಕಾರಿ ಕೆಲಸಕ್ಕೆ ರಾಜೀನಾಮೆ, ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಡಾ ಜಯಮ್ಮ

BIG 3 Hero: ಸರ್ಕಾರಿ ಕೆಲಸಕ್ಕೆ ರಾಜೀನಾಮೆ, ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಡಾ ಜಯಮ್ಮ

Published : Jul 09, 2022, 01:05 PM ISTUpdated : Jul 09, 2022, 01:22 PM IST

ತೆರೆ ಮರೆಯಲ್ಲಿ ಸಮಾಜ ಸೇವೆ ಸಲ್ಲಿಸುತ್ತಿರುವ, ಸಮಾಜದ ಒಳಿತಾಗಿ ದುಡಿಯುತ್ತಿರುವ ಮಂದಿ ನಮ್ಮ ನಡುವೆ ಸಾಕಷ್ಟು ಮಂದಿ ಇದ್ದಾರೆ. ಕೆಲವೊಮ್ಮೆ ಅವರನ್ನು ಗುರುತಿಸಲಾಗುತ್ತದೆ, ಕೆಲವೊಮ್ಮೆ ಅವರು ಬೆಳಕಿಗೆ ಬರದೇ ಇರಬಹುದು. ಅಂತವನ್ನು ಗುರುತಿಸುವ ಕೆಲಸ ಮಾಡುತ್ತಿದೆ ಬಿಗ್ 3. ಇಂದಿನ ನಮ್ಮ ಹೀರೋ ಕೋಲಾರದ ಡಾ.ಜಯಮ್ಮ 

ಬೆಂಗಳೂರು (ಜು. 09): ತೆರೆ ಮರೆಯಲ್ಲಿ ಸಮಾಜ ಸೇವೆ ಸಲ್ಲಿಸುತ್ತಿರುವ, ಸಮಾಜದ ಒಳಿತಾಗಿ ದುಡಿಯುತ್ತಿರುವ ಮಂದಿ ನಮ್ಮ ನಡುವೆ ಸಾಕಷ್ಟು ಮಂದಿ ಇದ್ದಾರೆ. ಕೆಲವೊಮ್ಮೆ ಅವರನ್ನು ಗುರುತಿಸಲಾಗುತ್ತದೆ, ಕೆಲವೊಮ್ಮೆ ಅವರು ಬೆಳಕಿಗೆ ಬರದೇ ಇರಬಹುದು. ಅಂತವನ್ನು ಗುರುತಿಸುವ ಕೆಲಸ ಮಾಡುತ್ತಿದೆ ಬಿಗ್ 3. ಇಂದಿನ ನಮ್ಮ ಹೀರೋ ಕೋಲಾರದ ಡಾ.ಜಯಮ್ಮ.

ಕೋಲಾರದ ಘಟ್ಟಹಳ್ಳಿಯಲ್ಲಿರುವ ಆಂಜನಪ್ಪ ಆಶ್ರಮವನ್ನು ನೋಡಿಕೊಳ್ಳುತ್ತಿದ್ದಾರೆ ಡಾ. ಜಯಮ್ಮ. ಇವರು ಎಂಬಿಬಿಎಸ್ ಹಾಗೂ ಎಂಡಿ ಮುಗಿಸಿ ಕೆಲವರ್ಷಗಳ ಕಾಲ ಬೆಂಗಳೂರಿನ ವಾಣಿವಿಲಾಸ ಹಾಗೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಾರೆ. ಕಾರಣಾಂತರವಾಗಿ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ ಖಾಸಗಿಯಾಗಿ ಕೆಲಸ ಮಾಡುತ್ತಾರೆ. ಅಲ್ಲಿಯೂ ಕೆಲಸ ಬಿಟ್ಟು ಆಂಜನಪ್ಪ ಆಶ್ರಮದ ಮೂಲಕ ಉಚಿತವಾಗಿ ಬಡವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಜೊತೆಗೆ 1-7 ತರಗತಿ ಮಕ್ಕಳಿಗೆ ಉಚಿತ ಟ್ಯೂಷನ್ ನೀಡುತ್ತಿದ್ದಾರೆ. ಈ ತಾಯಿ, ಕೋಲಾರ ಭಾಗದ ಜನರ ಪಾಲಿಗೆ ದೇವತೆಯಾಗಿದ್ದಾರೆ. ಈ ತಾಯಿ ಸಮಾಜ ಸೇವೆಗೆ ನಮ್ಮದೊಂದು ಸಲಾಂ..!

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more