BIG 3 Hero: ಸರ್ಕಾರಿ ಕೆಲಸಕ್ಕೆ ರಾಜೀನಾಮೆ, ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಡಾ ಜಯಮ್ಮ

BIG 3 Hero: ಸರ್ಕಾರಿ ಕೆಲಸಕ್ಕೆ ರಾಜೀನಾಮೆ, ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಡಾ ಜಯಮ್ಮ

Published : Jul 09, 2022, 01:05 PM ISTUpdated : Jul 09, 2022, 01:22 PM IST

ತೆರೆ ಮರೆಯಲ್ಲಿ ಸಮಾಜ ಸೇವೆ ಸಲ್ಲಿಸುತ್ತಿರುವ, ಸಮಾಜದ ಒಳಿತಾಗಿ ದುಡಿಯುತ್ತಿರುವ ಮಂದಿ ನಮ್ಮ ನಡುವೆ ಸಾಕಷ್ಟು ಮಂದಿ ಇದ್ದಾರೆ. ಕೆಲವೊಮ್ಮೆ ಅವರನ್ನು ಗುರುತಿಸಲಾಗುತ್ತದೆ, ಕೆಲವೊಮ್ಮೆ ಅವರು ಬೆಳಕಿಗೆ ಬರದೇ ಇರಬಹುದು. ಅಂತವನ್ನು ಗುರುತಿಸುವ ಕೆಲಸ ಮಾಡುತ್ತಿದೆ ಬಿಗ್ 3. ಇಂದಿನ ನಮ್ಮ ಹೀರೋ ಕೋಲಾರದ ಡಾ.ಜಯಮ್ಮ 

ಬೆಂಗಳೂರು (ಜು. 09): ತೆರೆ ಮರೆಯಲ್ಲಿ ಸಮಾಜ ಸೇವೆ ಸಲ್ಲಿಸುತ್ತಿರುವ, ಸಮಾಜದ ಒಳಿತಾಗಿ ದುಡಿಯುತ್ತಿರುವ ಮಂದಿ ನಮ್ಮ ನಡುವೆ ಸಾಕಷ್ಟು ಮಂದಿ ಇದ್ದಾರೆ. ಕೆಲವೊಮ್ಮೆ ಅವರನ್ನು ಗುರುತಿಸಲಾಗುತ್ತದೆ, ಕೆಲವೊಮ್ಮೆ ಅವರು ಬೆಳಕಿಗೆ ಬರದೇ ಇರಬಹುದು. ಅಂತವನ್ನು ಗುರುತಿಸುವ ಕೆಲಸ ಮಾಡುತ್ತಿದೆ ಬಿಗ್ 3. ಇಂದಿನ ನಮ್ಮ ಹೀರೋ ಕೋಲಾರದ ಡಾ.ಜಯಮ್ಮ.

ಕೋಲಾರದ ಘಟ್ಟಹಳ್ಳಿಯಲ್ಲಿರುವ ಆಂಜನಪ್ಪ ಆಶ್ರಮವನ್ನು ನೋಡಿಕೊಳ್ಳುತ್ತಿದ್ದಾರೆ ಡಾ. ಜಯಮ್ಮ. ಇವರು ಎಂಬಿಬಿಎಸ್ ಹಾಗೂ ಎಂಡಿ ಮುಗಿಸಿ ಕೆಲವರ್ಷಗಳ ಕಾಲ ಬೆಂಗಳೂರಿನ ವಾಣಿವಿಲಾಸ ಹಾಗೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಾರೆ. ಕಾರಣಾಂತರವಾಗಿ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ ಖಾಸಗಿಯಾಗಿ ಕೆಲಸ ಮಾಡುತ್ತಾರೆ. ಅಲ್ಲಿಯೂ ಕೆಲಸ ಬಿಟ್ಟು ಆಂಜನಪ್ಪ ಆಶ್ರಮದ ಮೂಲಕ ಉಚಿತವಾಗಿ ಬಡವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಜೊತೆಗೆ 1-7 ತರಗತಿ ಮಕ್ಕಳಿಗೆ ಉಚಿತ ಟ್ಯೂಷನ್ ನೀಡುತ್ತಿದ್ದಾರೆ. ಈ ತಾಯಿ, ಕೋಲಾರ ಭಾಗದ ಜನರ ಪಾಲಿಗೆ ದೇವತೆಯಾಗಿದ್ದಾರೆ. ಈ ತಾಯಿ ಸಮಾಜ ಸೇವೆಗೆ ನಮ್ಮದೊಂದು ಸಲಾಂ..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more