BIG 3 Hero: ಸರ್ಕಾರಿ ಕೆಲಸಕ್ಕೆ ರಾಜೀನಾಮೆ, ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಡಾ ಜಯಮ್ಮ

BIG 3 Hero: ಸರ್ಕಾರಿ ಕೆಲಸಕ್ಕೆ ರಾಜೀನಾಮೆ, ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಡಾ ಜಯಮ್ಮ

Published : Jul 09, 2022, 01:05 PM ISTUpdated : Jul 09, 2022, 01:22 PM IST

ತೆರೆ ಮರೆಯಲ್ಲಿ ಸಮಾಜ ಸೇವೆ ಸಲ್ಲಿಸುತ್ತಿರುವ, ಸಮಾಜದ ಒಳಿತಾಗಿ ದುಡಿಯುತ್ತಿರುವ ಮಂದಿ ನಮ್ಮ ನಡುವೆ ಸಾಕಷ್ಟು ಮಂದಿ ಇದ್ದಾರೆ. ಕೆಲವೊಮ್ಮೆ ಅವರನ್ನು ಗುರುತಿಸಲಾಗುತ್ತದೆ, ಕೆಲವೊಮ್ಮೆ ಅವರು ಬೆಳಕಿಗೆ ಬರದೇ ಇರಬಹುದು. ಅಂತವನ್ನು ಗುರುತಿಸುವ ಕೆಲಸ ಮಾಡುತ್ತಿದೆ ಬಿಗ್ 3. ಇಂದಿನ ನಮ್ಮ ಹೀರೋ ಕೋಲಾರದ ಡಾ.ಜಯಮ್ಮ 

ಬೆಂಗಳೂರು (ಜು. 09): ತೆರೆ ಮರೆಯಲ್ಲಿ ಸಮಾಜ ಸೇವೆ ಸಲ್ಲಿಸುತ್ತಿರುವ, ಸಮಾಜದ ಒಳಿತಾಗಿ ದುಡಿಯುತ್ತಿರುವ ಮಂದಿ ನಮ್ಮ ನಡುವೆ ಸಾಕಷ್ಟು ಮಂದಿ ಇದ್ದಾರೆ. ಕೆಲವೊಮ್ಮೆ ಅವರನ್ನು ಗುರುತಿಸಲಾಗುತ್ತದೆ, ಕೆಲವೊಮ್ಮೆ ಅವರು ಬೆಳಕಿಗೆ ಬರದೇ ಇರಬಹುದು. ಅಂತವನ್ನು ಗುರುತಿಸುವ ಕೆಲಸ ಮಾಡುತ್ತಿದೆ ಬಿಗ್ 3. ಇಂದಿನ ನಮ್ಮ ಹೀರೋ ಕೋಲಾರದ ಡಾ.ಜಯಮ್ಮ.

ಕೋಲಾರದ ಘಟ್ಟಹಳ್ಳಿಯಲ್ಲಿರುವ ಆಂಜನಪ್ಪ ಆಶ್ರಮವನ್ನು ನೋಡಿಕೊಳ್ಳುತ್ತಿದ್ದಾರೆ ಡಾ. ಜಯಮ್ಮ. ಇವರು ಎಂಬಿಬಿಎಸ್ ಹಾಗೂ ಎಂಡಿ ಮುಗಿಸಿ ಕೆಲವರ್ಷಗಳ ಕಾಲ ಬೆಂಗಳೂರಿನ ವಾಣಿವಿಲಾಸ ಹಾಗೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಾರೆ. ಕಾರಣಾಂತರವಾಗಿ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ ಖಾಸಗಿಯಾಗಿ ಕೆಲಸ ಮಾಡುತ್ತಾರೆ. ಅಲ್ಲಿಯೂ ಕೆಲಸ ಬಿಟ್ಟು ಆಂಜನಪ್ಪ ಆಶ್ರಮದ ಮೂಲಕ ಉಚಿತವಾಗಿ ಬಡವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಜೊತೆಗೆ 1-7 ತರಗತಿ ಮಕ್ಕಳಿಗೆ ಉಚಿತ ಟ್ಯೂಷನ್ ನೀಡುತ್ತಿದ್ದಾರೆ. ಈ ತಾಯಿ, ಕೋಲಾರ ಭಾಗದ ಜನರ ಪಾಲಿಗೆ ದೇವತೆಯಾಗಿದ್ದಾರೆ. ಈ ತಾಯಿ ಸಮಾಜ ಸೇವೆಗೆ ನಮ್ಮದೊಂದು ಸಲಾಂ..!

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more