BIG 3 Hero: 14 ಸಾವಿರಕ್ಕೂ ಹೆಚ್ಚು ಬೇವಿನ ಮರ ಬೆಳೆಸಿದ ತುಮಕೂರಿನ ವೃಕ್ಷಪ್ರೇಮಿ ಸಿದ್ಧಪ್ಪ!

BIG 3 Hero: 14 ಸಾವಿರಕ್ಕೂ ಹೆಚ್ಚು ಬೇವಿನ ಮರ ಬೆಳೆಸಿದ ತುಮಕೂರಿನ ವೃಕ್ಷಪ್ರೇಮಿ ಸಿದ್ಧಪ್ಪ!

Published : Jun 04, 2022, 03:59 PM ISTUpdated : Jun 04, 2022, 04:06 PM IST

ಕಳೆದ 13 ವರ್ಷಗಳಿಂದ 14 ಸಾವಿರಕ್ಕೂ ಹೆಚ್ಚು ಬೇವಿನ ಮರಗಳನ್ನು ಬೆಳೆಸಿದ ವೃಕ್ಷಪ್ರೇಮಿ, ಮರಗಳನ್ನು ಮಕ್ಕಳನ್ನು ಸಲಹುತ್ತಾರೆ, ನಿಗಾ ವಹಿಸುತ್ತಾರೆ ಇವರೇ ನಮ್ಮ ಬಿಗ್ 3 ಹೀರೋ ತುಮಕೂರಿನ ಸಿದ್ದಪ್ಪ.

ತುಮಕೂರು (ಜೂ. 04): ಕಳೆದ 13 ವರ್ಷಗಳಿಂದ 14 ಸಾವಿರಕ್ಕೂ ಹೆಚ್ಚು ಬೇವಿನ ಮರಗಳನ್ನು ಬೆಳೆಸಿದ ವೃಕ್ಷಪ್ರೇಮಿ, ಮರಗಳನ್ನು ಮಕ್ಕಳನ್ನು ಸಲಹುತ್ತಾರೆ, ನಿಗಾ ವಹಿಸುತ್ತಾರೆ ಇವರೇ ನಮ್ಮ ಬಿಗ್ 3 ಹೀರೋ ತುಮಕೂರಿನ ಸಿದ್ದಪ್ಪ. ಸಿದ್ದಪ್ಪರ ಈ ಕಾಯಕ್ಕೆ ತುಮಕೂರಿನ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 'ಒಂದು ಬೇವಿನ ಗಿಡ ಒಬ್ಬ ಡಾಕ್ಟರ್‌ಗೆ ಸಮಾನ, ಈ ಮರದಲ್ಲಿ ಆಕ್ಸಿಜನ್ ಹೆಚ್ಚಾಗಿ ಉತ್ಪತ್ತಿ ಆಗುತ್ತೆ, ಹಾಗಾಗಿ ನಗರದಾದ್ಯಂತ ಬೇವಿನ ಗಿಡ ಬೆಳೆಸಿದ್ದೇನೆ' ಎನ್ನುತ್ತಾರೆ ಸಿದ್ದಪ್ಪ. 

 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more